Webdunia - Bharat's app for daily news and videos

Install App

ಡಿ.ಕೆ.ಶಿವಕುಮಾರ್ ಯಾವ ಸೀಮೆಯ ಮಂತ್ರಿ?: ಕೆ.ಎಸ್.ಈಶ್ವರಪ್ಪ

Webdunia
ಮಂಗಳವಾರ, 5 ಜುಲೈ 2016 (16:26 IST)
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಯಾವ ಸೀಮೆಯ ಮಂತ್ರಿ? ಅವರನ್ನು ಮಂತ್ರಿ ಎಂದು ಯಾರು ಕರೆಯುತ್ತಾರೆ ಎಂದು ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಲೇವಡಿ ಮಾಡಿದ್ದಾರೆ.
 
ವಿಧಾನ ಪರಿಷತ್‌ನಲ್ಲಿ ನಿಯಮ 68 ರ ಅಡಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರೇ ಖುದ್ದಾಗಿ ನೀಡಿರುವ ಅಕ್ರಮ ಮರಳು ಸಾಗಾಣಿಕೆ ಭಾವಚಿತ್ರವನ್ನು ಪ್ರದರ್ಶನ ಮಾಡಿ ಅಕ್ರಮ ಮರಳು ಸಾಗಾಣಿಕೆ ಕುರಿತು ಆರೋಪಿಸುತ್ತಿದ್ದರು. 
 
ಈ ವೇಳೆ ಮಧ್ಯ ಪ್ರವೇಶ ಮಾಡಿದ ಇಂಧನ ಸಚಿವ ಡಿ.ಕೆ.ಶಿವಕುಮಾರ್, ಅಕ್ರಮ ಮರಳು ಸಾಗಾಣಿಕೆ ಭಾವ ಚಿತ್ರವನ್ನು ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿ ಅವರು ನೀಡಿದ್ದಾ ಅಥವಾ ನೀವೆ ಸೃಷ್ಟಿಸಿದ್ದಾ ಎಂದು ಪ್ರಶ್ನಿಸಿದ್ದಾರೆ. ಇಂಧನ ಸಚಿವರ ಪ್ರಶ್ನೆಕೆ ಉತ್ತರಿಸಿದ ಈಶ್ವರಪ್ಪ, ನನ್ನ ಮನೆದೇವರ ಆಣೆ, ನನ್ನ ತಾಯಿ ಆಣೆಗೂ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿ ಅವರೇ ಭಾವ ಚಿತ್ರವನ್ನು ನೀಡಿದ್ದಾರೆ ಎಂದು ಹೇಳಿದರು. 
 
ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮಧ್ಯ ವಾಗ್ವಾದ ನಡೆಯಿತ್ತು. ಇದರಿಂದ, ಕೋಪಗೊಂಡ ಕೆ.ಎಸ್‌.ಈಶ್ವರಪ್ಪ ಕನಕಪುರದಲ್ಲಿ ಮಾಡಿರುವ ಗುಂಡಾಗಿರಿ ಮತ್ತು ದಾದಾಗಿರಿಯನ್ನು ಇಲ್ಲಿ ಮಾಡಬೇಡಿ ಎಂದು ಚಾಟಿ ಬಿಸಿದರು.
 
ಇನ್ನೂ ಅಕ್ರಮ ಮರಳುಗಾರಿಕೆ ಸಾಗಣಿಕೆ ಪ್ರಕರಣದಿಂದ ನನಗೆ ಅನೇಕ ಬೆದರಿಕೆ ಕರೆಗಳು ಬರುತ್ತಿವೆ. ವಿಪಕ್ಷ ನಾಯಕರಿಗೆ ರಕ್ಷಣೆ ಇಲ್ಲದೆ ಮೇಲೆ ಜನಸಾಮಾನ್ಯರ ಗತಿ ಏನು ಎಂದು ರಾಜ್ಯ ಸರಕಾರವನ್ನು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments