Webdunia - Bharat's app for daily news and videos

Install App

ಬಾಗಿನ ಅರ್ಪಣೆಗೂ ಮುನ್ನವೇ ಖಾಲಿಯಾಗ್ತಿದೆ ಕಬಿನಿ

Webdunia
ಶನಿವಾರ, 19 ಆಗಸ್ಟ್ 2023 (08:36 IST)
ಮೈಸೂರು : ಭರ್ತಿಯಾದ ಜಲಾಶಯ ಬಾಗಿನ ಅರ್ಪಿಸುವ ಮುನ್ನವೇ ಖಾಲಿಯಾಗುತ್ತಿದೆ. 15 ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ ಭರ್ತಿಯಾಗಿತ್ತು. ಇದೀಗ ಜಲಾಶಯದಲ್ಲಿ 5.5 ಅಡಿಯಷ್ಟು ನೀರು ಖಾಲಿಯಾಗಿದೆ.
 
ಕಳೆದ 15 ದಿನಗಳ ಹಿಂದೆಯಷ್ಟೆ ಜಲಾಶಯ ಭರ್ತಿಯಾಗಿತ್ತು. ಜಲಾಶಯ ಭರ್ತಿಯಾದಾಗ ರಾಜ್ಯ ಸಿಎಂ ಬಾಗಿನ ಅರ್ಪಿಸುವುದು ಸಂಪ್ರದಾಯ. ಆದ್ರೆ ಬಾಗಿನ ಸಮರ್ಪಣೆ ಆಗಿರಲಿಲ್ಲ, ಇದೀಗ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ 5.5 ಅಡಿಯಷ್ಟು ನೀರು ಖಾಲಿಯಾಗಿದೆ. 

2,284 ಅಡಿ ಗರಿಷ್ಠಮಟ್ಟ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 78.50 ಅಡಿಯಷ್ಟು ನೀರಿದೆ. ಜಲಾಶಯದಿಂದ ಪ್ರತಿ ದಿನ ನದಿಗೆ 5,000 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments