Webdunia - Bharat's app for daily news and videos

Install App

ಬಾಗಿನ ಅರ್ಪಣೆಗೂ ಮುನ್ನವೇ ಖಾಲಿಯಾಗ್ತಿದೆ ಕಬಿನಿ

Webdunia
ಶನಿವಾರ, 19 ಆಗಸ್ಟ್ 2023 (08:36 IST)
ಮೈಸೂರು : ಭರ್ತಿಯಾದ ಜಲಾಶಯ ಬಾಗಿನ ಅರ್ಪಿಸುವ ಮುನ್ನವೇ ಖಾಲಿಯಾಗುತ್ತಿದೆ. 15 ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ ಭರ್ತಿಯಾಗಿತ್ತು. ಇದೀಗ ಜಲಾಶಯದಲ್ಲಿ 5.5 ಅಡಿಯಷ್ಟು ನೀರು ಖಾಲಿಯಾಗಿದೆ.
 
ಕಳೆದ 15 ದಿನಗಳ ಹಿಂದೆಯಷ್ಟೆ ಜಲಾಶಯ ಭರ್ತಿಯಾಗಿತ್ತು. ಜಲಾಶಯ ಭರ್ತಿಯಾದಾಗ ರಾಜ್ಯ ಸಿಎಂ ಬಾಗಿನ ಅರ್ಪಿಸುವುದು ಸಂಪ್ರದಾಯ. ಆದ್ರೆ ಬಾಗಿನ ಸಮರ್ಪಣೆ ಆಗಿರಲಿಲ್ಲ, ಇದೀಗ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದರಿಂದ 5.5 ಅಡಿಯಷ್ಟು ನೀರು ಖಾಲಿಯಾಗಿದೆ. 

2,284 ಅಡಿ ಗರಿಷ್ಠಮಟ್ಟ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 78.50 ಅಡಿಯಷ್ಟು ನೀರಿದೆ. ಜಲಾಶಯದಿಂದ ಪ್ರತಿ ದಿನ ನದಿಗೆ 5,000 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

India Pakistan: ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು 400 ಅಲ್ಲ, ಇನ್ಯಾರು

Gruhalakshmi: ಮೂರು ತಿಂಗಳಿನಿಂದ ಬಂದಿಲ್ಲ ಗೃಹಲಕ್ಷ್ಮಿ ಹಣ: ವೋಟ್ ಹಾಕಲ್ಲ ಎಂದ ಮಹಿಳೆಯರು

ಮುಂದಿನ ಸುದ್ದಿ
Show comments