Webdunia - Bharat's app for daily news and videos

Install App

ಕನ್ನಡ ಮಾತನಾಡಲು ಬರದ ಕಾಡುಪಾಪ ರಮ್ಯಾ- ಜಗ್ಗೇಶ್ ಕಿಡಿ

Webdunia
ಸೋಮವಾರ, 5 ಫೆಬ್ರವರಿ 2018 (08:58 IST)

ಎಐಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ವಿರುದ್ಧ ಕಿಡಿಕಾರಿದ ನಟ ಜಗ್ಗೇಶ್ ಈಕೆ ಯಾರು? ಸಾಧನೆ ಏನು? ನೆಟ್ಟಗೆ ಕನ್ನಡ ಮಾತಾಡಲು ಬರದ ಕಾಡುಪಾಪ ಎಂದು ವ್ಯಂಗ್ಯವಾಡಿದ್ದಾರೆ.

ರೈತರ ಆದಾಯ ಹೆಚ್ಚಿಸಲು ಟಾಪ್ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದ್ದ ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಟೀಕಿಸಿದ್ದ ರಮ್ಯಾ ಟಾಪ್ ಅಲ್ಲ ಪಾಟ್ ಎಂದು ಟ್ವಿಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಜಗ್ಗೇಶ್ ವಿಶ್ವದ ಬಲಿಷ್ಠ ನಾಯಕರೇ ಮೋದಿ ಅವರನ್ನು ಒಪ್ಪಿದ್ದಾರೆ. ದೊಡ್ಡವರ ಬಗ್ಗೆ ಮಾತನಾಡುವವರಿಗೆ ವಯಸ್ಸು, ಅನುಭವ ಹಾಗೂ ಸಾಧನೆ ಇರಬೇಕು. ಆಗ ತರ್ಕವನ್ನು ಒಪ್ಪಿ ಜನ ವಿಮರ್ಶೆ ನಿರ್ಣಯಿಸುತ್ತಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments