Webdunia - Bharat's app for daily news and videos

Install App

ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆ

Webdunia
ಬುಧವಾರ, 12 ಏಪ್ರಿಲ್ 2023 (19:40 IST)
ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆಯಾಗುವ ಮೂಲಕ ಹಾಲಿ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್​​ಗೆ ಹೊಡೆತ ಬಿದ್ದಿದೆ. ಇತ್ತ, ಪುತ್ರಿ ಬಿಜೆಪಿ ಸೇರ್ಪಡೆ ತಂದೆಯನ್ನು ಕೆರಳಿಸಿದೆ.ಕಾಂಗ್ರೆಸ್​​​ನ ಹಿರಿಯ ತಲೆಗಳ ವಂಶಸ್ಥರು ಒಬ್ಬೊಬ್ಬರಾಗಿ ಆಡಳಿತಾರೂಢ ಬಿಜೆಪಿ ಪಕ್ಷವನ್ನು ಅಪ್ಪಿಕೊಳ್ಳುತ್ತಿದ್ದಾರೆ. ಎಕೆ ಆ್ಯಂಟನಿ ಕುಟುಂಬದ ನಂತರ ಇದೀಗ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ಪುತ್ರಿ ರಾಜನಂದಿನಿ ಮತ್ತು ಇಂಟನೇಷನಲ್ ಟೆನಿಸ್ ಪ್ಲೇಯರ್ ತೀರ್ಥ ಸೇರಿದಂತೆ ಹಲವು ಕಾಂಗ್ರೆಸ್ ನಾಯಕ್ರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ...ಕೆಪಿಸಿಸಿ ಕಾರ್ಯದರ್ಶಿಯೂ ಆಗಿದ್ದ ರಾಜನಂದಿನಿ ಕೇಸರಿ ಪಕ್ಷ ಸೇರ್ಪಡೆಯಿಂದಾಗಿ ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ  ಕಾಂಗ್ರೆಸ್ ಪಕ್ಷಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಹೊಡೆತ ಬಿದ್ದಿದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments