Webdunia - Bharat's app for daily news and videos

Install App

ಬಿಎಸ್‌ವೈ ಆರೋಪಕ್ಕೆ ಕಾಗೋಡು ತಿಮ್ಮಪ್ಪ ಕೆಂಡಾಮಂಡಲ

Webdunia
ಶುಕ್ರವಾರ, 10 ಫೆಬ್ರವರಿ 2017 (15:46 IST)
ಬಿಎಸ್‌ವೈ ಆರೋಪಕ್ಕೆ ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಕೆಂಡಾಮಂಡಲವಾಗಿದ್ದು ಒಂದಿಬ್ಬರ ಮೇಲೆ ಮಾನನಷ್ಟ ಕೇಸ್ ಹಾಕಿದರೆ ಗೊತ್ತಾಗುತ್ತದೆ ಎಂದು ಗುಡುಗಿದ್ದಾರೆ.
 
 ರಾಜಕೀಯದಲ್ಲಿ ಯಾವ ರೀತಿಯ ವ್ಯವಸ್ಥೆ ಬಂದು ಬಿಟ್ಟಿದೆ. ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಬೇಕು. ಒಂದಿಬ್ಬರ ಮೇಲೆ ಕೇಸ್ ಹಾಕಿದರೆ ಬಾಯಿಗೆ ಬಂದ ಹಾಗೇ ಆರೋಪ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ ಎಂದು ಕಿಡಿಕಾರಿದ್ದಾರೆ.
 
ಮಾಜಿ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ಇಂತಹ ಬಾಲಿಶ ಹೇಳಿಕೆಗಳನ್ನು ನೀಡುವುದು ಸೂಕ್ತವಲ್ಲ. ಪ್ರೌಢತೆಯಿಂದ ವರ್ತಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
 
ಸಿಎಂ ಸಿದ್ದರಾಮಯ್ಯ ತಮ್ಮ ಖುರ್ಚಿಯನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್‌ಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚಿನ ಹಣವನ್ನು ಸಂದಾಯ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಹಾ ಹಂತಕ ಫಯಾಜ್ ಕತೆ ಏನಾಗಿದೆ ನೋಡಿ

ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಬರೋಬ್ಬರಿ ₹1.3ಕೋಟಿ ಮೌಲ್ಯದ ಎಲೆಕ್ಟ್ರಿಕ್ ಬಸ್ ಕೊಡುಗೆ

ರಾಜ್ಯದ ಪ್ರವಾಹ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸಲು ದಿಟ್ಟ ನಿರ್ಧಾರ ಕೈಗೊಂಡ ನಿಖಿಲ್‌

ಧರ್ಮಸ್ಥಳ ಬುರುಡೆ ರಹಸ್ಯದಲ್ಲಿ ಮಹತ್ವದ ಬೆಳವಣಿಗೆ, ಎಸ್‌ಐಟಿ ತನಿಖೆಗೆ ಹಾಜರಾದ ಉದಯ್ ಜೈನ್‌

ರಣಮಳೆಗೆ ನರಕಸದೃಶವಾದ ಹಿಮಾಚಲ ಪ್ರದೇಶ‌: ಸಾವಿರಾರು ರಸ್ತೆಗಳ ಸಂಪರ್ಕ ಕಡಿತ

ಮುಂದಿನ ಸುದ್ದಿ
Show comments