Webdunia - Bharat's app for daily news and videos

Install App

ಮೈಸೂರಿನಲ್ಲಿ ಸಿದ್ದರಾಮಯ್ಯ

Webdunia
ಮಂಗಳವಾರ, 18 ಏಪ್ರಿಲ್ 2023 (18:30 IST)
ದಿನೇದಿನೇ ಕರುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದ್ದು, ಮೈಸೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ. ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗಿಯಾಗಿಲಿದ್ದು, ವಿರೋಧಿ ಬಣ ಭೇದಿಸಲು ಸಿದ್ದರಾಮಯ್ಯ ಇಂದು ದಿನಪೂರ್ತಿ ತಲ್ಲೀನರಾಗಲಿದ್ದಾರೆ. ಇಂದು ರಾತ್ರಿ ಮೈಸೂರಿನಲ್ಲೇ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದು, ನಾಳೆ ವರುಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಬಿಜೆಪಿ ಅಭ್ಯರ್ಥಿ ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿದ್ದು, ಕಳೆದ ಬಾರಿಯಂತೆ ಬಿಜೆಪಿ ಹಾಗೂ ವಿರೋಧಿಗಳಿಂದ ಸಿದ್ದರಾಮಯ್ಯರನ್ನ ಸೋಲಿಸುವ ರಣತಂತ್ರ ನಡೆಸುತ್ತಿದ್ದಾರೆ. ಕಳೆದ ಬಾರಿಯ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರುಕಳಿಸದಂತೆ ಸಿದ್ದರಾಮಯ್ಯ ಅಲರ್ಟ್​ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments