Webdunia - Bharat's app for daily news and videos

Install App

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೈ ಕಾರ್ಯಕರ್ತರು ಧರಣಿ

Webdunia
ಶನಿವಾರ, 13 ಮೇ 2023 (19:50 IST)
ಜಯನಗರ ವಿಧಾನಸಭೆ ಫಲಿತಾಂಶ ಗೊಂದಲ‌ ಹಿನ್ನಲೆ ಜಯನಗರ SSMRV ಕಾಲೇಜ್ ಬಳಿ ಕಾಂಗ್ರೆಸ್ ಕಾಯರ್ಕತರು ಪತ್ರಿಭಟನೆ  ನಡೆಸಿದ್ದಾರೆ.ಫಲಿತಾಂಶ ಏರುಪೇರು ಆಗುತ್ತಿರುವ  ಹಿನ್ನಲೆ ಪತ್ರಿಭಟನೆ ನಡೆಸಿದ್ದು,ಸಂಸದ ತೇಜಸ್ವಿ ಸೂರ್ಯಗೆ  ಕಾಂಗ್ರೆಸ್ ಬೆಂಬಲಿಗರು  ಧಿಕ್ಕಾರ ಕೂಗುತ್ತಿದ್ದು,ಅನಧಿಕೃತವಾಗಿ ತೇಜಸ್ವಿ ಸೂರ್ಯ ಮತ ಏಣಿಕೆ ಕೇಂದ್ರ ಕ್ಕೆ ಪ್ರವೇಶ ಮಾಡಿದ್ದಾರೆ.ಮತ ಎಣಿಕೆ ಕೇಂದ್ರಕ್ಕೆ ಬಂದು RO ಮತ್ತು obverse ಗಳ ಮೇಲೆ ಒತ್ತಾಡ ಹಾಕಿ ಮರು ಎಣಿಕೆ ಮಾಡಿಸುತ್ತಿದ್ದಾರೆ ಎಂದು ಕೈ ಕಾರ್ಯಕರ್ತರು ಪತ್ರಿಭಟನೆ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments