ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೈ ಕಾರ್ಯಕರ್ತರು ಧರಣಿ

Webdunia
ಶನಿವಾರ, 13 ಮೇ 2023 (19:50 IST)
ಜಯನಗರ ವಿಧಾನಸಭೆ ಫಲಿತಾಂಶ ಗೊಂದಲ‌ ಹಿನ್ನಲೆ ಜಯನಗರ SSMRV ಕಾಲೇಜ್ ಬಳಿ ಕಾಂಗ್ರೆಸ್ ಕಾಯರ್ಕತರು ಪತ್ರಿಭಟನೆ  ನಡೆಸಿದ್ದಾರೆ.ಫಲಿತಾಂಶ ಏರುಪೇರು ಆಗುತ್ತಿರುವ  ಹಿನ್ನಲೆ ಪತ್ರಿಭಟನೆ ನಡೆಸಿದ್ದು,ಸಂಸದ ತೇಜಸ್ವಿ ಸೂರ್ಯಗೆ  ಕಾಂಗ್ರೆಸ್ ಬೆಂಬಲಿಗರು  ಧಿಕ್ಕಾರ ಕೂಗುತ್ತಿದ್ದು,ಅನಧಿಕೃತವಾಗಿ ತೇಜಸ್ವಿ ಸೂರ್ಯ ಮತ ಏಣಿಕೆ ಕೇಂದ್ರ ಕ್ಕೆ ಪ್ರವೇಶ ಮಾಡಿದ್ದಾರೆ.ಮತ ಎಣಿಕೆ ಕೇಂದ್ರಕ್ಕೆ ಬಂದು RO ಮತ್ತು obverse ಗಳ ಮೇಲೆ ಒತ್ತಾಡ ಹಾಕಿ ಮರು ಎಣಿಕೆ ಮಾಡಿಸುತ್ತಿದ್ದಾರೆ ಎಂದು ಕೈ ಕಾರ್ಯಕರ್ತರು ಪತ್ರಿಭಟನೆ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಯೋಜನೆಯಲ್ಲೂ ಹಗರಣವೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಪ್ಪು ಲೆಕ್ಕ ಕೊಟ್ಟ ಆರೋಪ

ಬಗರ್ ಹುಕುಂ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದರೆ ಶಿಕ್ಷೆ: ಸಚಿವ ಕೃಷ್ಣಭೈರೇಗೌಡ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments