Webdunia - Bharat's app for daily news and videos

Install App

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕೈ ಕಾರ್ಯಕರ್ತರು ಧರಣಿ

Webdunia
ಶನಿವಾರ, 13 ಮೇ 2023 (19:50 IST)
ಜಯನಗರ ವಿಧಾನಸಭೆ ಫಲಿತಾಂಶ ಗೊಂದಲ‌ ಹಿನ್ನಲೆ ಜಯನಗರ SSMRV ಕಾಲೇಜ್ ಬಳಿ ಕಾಂಗ್ರೆಸ್ ಕಾಯರ್ಕತರು ಪತ್ರಿಭಟನೆ  ನಡೆಸಿದ್ದಾರೆ.ಫಲಿತಾಂಶ ಏರುಪೇರು ಆಗುತ್ತಿರುವ  ಹಿನ್ನಲೆ ಪತ್ರಿಭಟನೆ ನಡೆಸಿದ್ದು,ಸಂಸದ ತೇಜಸ್ವಿ ಸೂರ್ಯಗೆ  ಕಾಂಗ್ರೆಸ್ ಬೆಂಬಲಿಗರು  ಧಿಕ್ಕಾರ ಕೂಗುತ್ತಿದ್ದು,ಅನಧಿಕೃತವಾಗಿ ತೇಜಸ್ವಿ ಸೂರ್ಯ ಮತ ಏಣಿಕೆ ಕೇಂದ್ರ ಕ್ಕೆ ಪ್ರವೇಶ ಮಾಡಿದ್ದಾರೆ.ಮತ ಎಣಿಕೆ ಕೇಂದ್ರಕ್ಕೆ ಬಂದು RO ಮತ್ತು obverse ಗಳ ಮೇಲೆ ಒತ್ತಾಡ ಹಾಕಿ ಮರು ಎಣಿಕೆ ಮಾಡಿಸುತ್ತಿದ್ದಾರೆ ಎಂದು ಕೈ ಕಾರ್ಯಕರ್ತರು ಪತ್ರಿಭಟನೆ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments