ಬಿಜೆಪಿ ಸಚಿವರ ವಿರುದ್ಧ ಕೈ ಕಾರ್ಯಕರ್ತರ ಧರಣಿ

Webdunia
ಭಾನುವಾರ, 11 ಸೆಪ್ಟಂಬರ್ 2022 (19:10 IST)
ನಿನ್ನೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಸಮಾವೇಶದಲ್ಲಿ ಸಚಿವರು ಡ್ಯಾನ್ಸ್ ಮಾಡಿದಾರೆ.ಸಮಾವೇಶದಲ್ಲಿ ಸಚಿವರು ಡ್ಯಾನ್ಸ್ ಮಾಡಿದನ್ನು ವಿರೋಧೀಸಿ ಇಂದು ಕಾಂಗ್ರೇಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ಮಾಡ್ತಿದ್ದಾರೆ.
 
ನಿನ್ನೆ ಜನಸ್ಪಂದನ ಸಮಾವೇಶದಲ್ಲಿ  ಸಚಿವ ಎಂ.ಟಿ.ಬಿ.ನಾಗರಾಜ್ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ ಡ್ಯಾನ್ಸ್ ಮಾಡಿದ್ದಾರೆ.ಹೀಗಾಗಿ ಇದನ್ನ ವಿರೋಧಿಸಿ ಕೈ ಕಾರ್ಯಕರ್ತರು ಸಿಎಂ ಬಸವರಾಜ್ ಬೊಮ್ಮಯಿ ಹಾಗೂ ಸಚಿವರ ಮುಖವಾಡ ಧರಿಸಿ ಡ್ಯಾನ್ಸ್ ಮಾಡಿ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನವರು ನಮ್ ಹುಡುಗರಿಗೆ ಧರ್ಮದ ಬಗ್ಗೆ, ದೇಶದ ಬಗ್ಗೆ ಏನೇನೋ ಹೇಳ್ತಿದ್ರು: ಪ್ರಿಯಾಂಕ್ ಖರ್ಗೆ

ರಾಸಲೀಲೆ ಆರೋಪಕ್ಕೊಳಗಾಗಿದ್ದ ಮಾಜಿ ಸಚಿವ ಎಚ್ ವೈ ಮೇಟಿ ಕತೆ ಈಗ ಏನಾಗಿದೆ ನೋಡಿ

ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಡೆಡ್ ಲೈನ್ ಮಗೀತು, ಗುಂಡಿ ಮುಚ್ಚಿಲ್ಲ: ಆರ್ ಅಶೋಕ್ ಟಾಂಗ್

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments