Webdunia - Bharat's app for daily news and videos

Install App

‘ಕೈ’ ಶೋಷಿತರನ್ನ ಮತ ಬ್ಯಾಂಕ್ ಮಾಡಿಕೊಂಡಿತ್ತು’

Webdunia
ಸೋಮವಾರ, 10 ಏಪ್ರಿಲ್ 2023 (16:41 IST)
ಕಾಂಗ್ರೆಸ್ ದಶಕಗಳ ಕಾಲ ಶೋಷಿತರನ್ನ ಮತ ಬ್ಯಾಂಕ್ ಆಗಿ ಮಾಡಿಕೊಂಡಿತ್ತು.. ಆದರೆ ನಮ್ಮ ಸರ್ಕಾರ SC/ST, ಹಿಂದುಳಿದ ವರ್ಗಗಳು, ಲಿಂಗಾಯತ ಸಮುದಾಯ ಸೇರಿದಂತೆ ಇತರೆ ಸಮುದಾಯಕ್ಕೆ ಮೀಸಲಾತಿ ನೀಡಿದೆ ಎಂದು ಕಾಂಗ್ರೆಸ್​ ವಿರುದ್ಧ ರಾಜ್ಯ BJP ಪ್ರಧಾನ ಕಾರ್ಯದರ್ಶಿ N. ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದಲ್ಲಿ ಸಾಕಷ್ಟು ಜನ ಶೋಷಿತರಿದ್ದಾರೆ. ಆದರೆ ಈ ಶೋಷಿತ ಸಮುದಾಯಗಳಿಗೆ ಮೀಸಲಾತಿ ಕೊಟ್ಟಿದ್ದು ಮಾತ್ರ ಬಿಜೆಪಿ ಸರ್ಕಾರ.. ಒಳ ಮೀಸಲಾತಿಗಾಗಿ ಸಾಕಷ್ಟು ಹೋರಾಟಗಳು ನಡೆಯುತ್ತಿತ್ತು. ಆದರೆ ಸಾಮಾಜಿಕ ನ್ಯಾಯದ ಅವಶ್ಯಕತೆ ಯಾರಿಗಿತ್ತು ಎಂದು ಕಾಂಗ್ರೆಸ್​​ ವಿರುದ್ಧ ಆಕ್ರೊಶಗೊಂಡ್ರು. ಶೋಷಿತ ಸಮಾಜಕ್ಕೆ ನ್ಯಾಯ ಕೊಡಿಸುವ, ಉದ್ಯೋಗ ನೀಡುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ. BJP ಸರ್ಕಾರ ರೈತರ ಸರ್ಕಾರ.. ರೈತ ಬಜೆಟ್ ಅನ್ನ ಕೊಟ್ಟ ಮೊದಲ ಸರ್ಕಾರ ಕರ್ನಾಟಕ ಸರ್ಕಾರ ಎಂದು ಹೊಗಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments