Webdunia - Bharat's app for daily news and videos

Install App

‘ಕೈ’ ಶೋಷಿತರನ್ನ ಮತ ಬ್ಯಾಂಕ್ ಮಾಡಿಕೊಂಡಿತ್ತು’

Webdunia
ಸೋಮವಾರ, 10 ಏಪ್ರಿಲ್ 2023 (16:41 IST)
ಕಾಂಗ್ರೆಸ್ ದಶಕಗಳ ಕಾಲ ಶೋಷಿತರನ್ನ ಮತ ಬ್ಯಾಂಕ್ ಆಗಿ ಮಾಡಿಕೊಂಡಿತ್ತು.. ಆದರೆ ನಮ್ಮ ಸರ್ಕಾರ SC/ST, ಹಿಂದುಳಿದ ವರ್ಗಗಳು, ಲಿಂಗಾಯತ ಸಮುದಾಯ ಸೇರಿದಂತೆ ಇತರೆ ಸಮುದಾಯಕ್ಕೆ ಮೀಸಲಾತಿ ನೀಡಿದೆ ಎಂದು ಕಾಂಗ್ರೆಸ್​ ವಿರುದ್ಧ ರಾಜ್ಯ BJP ಪ್ರಧಾನ ಕಾರ್ಯದರ್ಶಿ N. ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದಲ್ಲಿ ಸಾಕಷ್ಟು ಜನ ಶೋಷಿತರಿದ್ದಾರೆ. ಆದರೆ ಈ ಶೋಷಿತ ಸಮುದಾಯಗಳಿಗೆ ಮೀಸಲಾತಿ ಕೊಟ್ಟಿದ್ದು ಮಾತ್ರ ಬಿಜೆಪಿ ಸರ್ಕಾರ.. ಒಳ ಮೀಸಲಾತಿಗಾಗಿ ಸಾಕಷ್ಟು ಹೋರಾಟಗಳು ನಡೆಯುತ್ತಿತ್ತು. ಆದರೆ ಸಾಮಾಜಿಕ ನ್ಯಾಯದ ಅವಶ್ಯಕತೆ ಯಾರಿಗಿತ್ತು ಎಂದು ಕಾಂಗ್ರೆಸ್​​ ವಿರುದ್ಧ ಆಕ್ರೊಶಗೊಂಡ್ರು. ಶೋಷಿತ ಸಮಾಜಕ್ಕೆ ನ್ಯಾಯ ಕೊಡಿಸುವ, ಉದ್ಯೋಗ ನೀಡುವ ಕೆಲಸವನ್ನ ಬಿಜೆಪಿ ಮಾಡುತ್ತಿದೆ. BJP ಸರ್ಕಾರ ರೈತರ ಸರ್ಕಾರ.. ರೈತ ಬಜೆಟ್ ಅನ್ನ ಕೊಟ್ಟ ಮೊದಲ ಸರ್ಕಾರ ಕರ್ನಾಟಕ ಸರ್ಕಾರ ಎಂದು ಹೊಗಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments