Webdunia - Bharat's app for daily news and videos

Install App

‘ಕೈ’ಗೆ ಮೀಸಲಾತಿ ಬಗ್ಗೆ ಮಾತನಾಡುವ ಹಕ್ಕಿಲ್ಲ-ಸಿಎಂ

Webdunia
ಗುರುವಾರ, 23 ಮಾರ್ಚ್ 2023 (16:00 IST)
SC/SC ಮೀಸಲಾತಿ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಸಿಎಂ ಬಸವರಾಜ್​ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೀಸಲಾತಿ ಬಗ್ಗೆ ಮಾತನಾಡುವ ನೈತಿಕ, ರಾಜಕೀಯ ಅಧಿಕಾರ ಕಾಂಗ್ರೆಸ್‌ಗೆ ಇಲ್ಲ. ಅವರ ಸರ್ಕಾರ ಅಧಿಕಾರದ ಅವಧಿಯಲ್ಲಿ ಬೇಡಿಕೆ ಇದ್ದಾಗ ಏನೇನು ಮಾಡಿಲ್ಲ. ಮೀಸಲಾತಿ ಮಾಡಿ ಕಾನೂನು ಮಾಡಿ ಅದರ ಪ್ರಕಾರ ನೇಮಕಾತಿ ಕೂಡ ಶುರುವಾಗಿದೆ. 9ನೇ ಶೆಡ್ಯೂಲ್​​ಗೆ ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯಾಗಿದೆ. ರಾಜ್ಯಪಾಲರಿಗೂ ಕೂಡ ಕಳುಹಿಸಲಾಗಿದೆ. ಅದಕ್ಕೆ ಕೆಲವು ನಿಯಮಾವಳಿಗಳಿದೆ, ಅದರಂತೆ AG ಸಲಹೆ ತೆಗೆದುಕೊಂಡು ನಾವು ಪ್ರೊಸಿಜರ್ ಮಾಡ್ತಿದ್ದೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಹಿಂದುತ್ವದ ಬಗ್ಗೆ ಮಾತನಾಡುವ ಸಿಎಂ, ಗೋ ಕಳ್ಳಸಾಗಾಟವನ್ನು ಗಂಭೀರವಾಗಿ ಪರಿಗಣಿಸಿ: ಬಿ.ವೈ.ವಿಜಯೇಂದ್ರ

ಅನಾಕೊಂಡಾ ಗಾತ್ರದ ಹೆಬ್ಬಾವು ಕಂಡು ಶಾಕ್ ಆದ ಗ್ರಾಮಸ್ಥರು, Video

ಗೋಲ್ ಗಪ್ಪಾ ತಿನ್ನುವ ಆಸೆಯಿಂದ ಗಂಡನ ಬಳಿ ಹಠ ಹಿಡಿದು ಹೋದವಳ ಬಾಯಿಯೇ ಕೊನೆಗೆ ಹೀಗೆ ಆಗೋದಾ: Video

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ಮುಂದಿನ ಸುದ್ದಿ
Show comments