‘ಕೈ’ಗೆ ಮೀಸಲಾತಿ ಬಗ್ಗೆ ಮಾತನಾಡುವ ಹಕ್ಕಿಲ್ಲ-ಸಿಎಂ

Webdunia
ಗುರುವಾರ, 23 ಮಾರ್ಚ್ 2023 (16:00 IST)
SC/SC ಮೀಸಲಾತಿ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಸಿಎಂ ಬಸವರಾಜ್​ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೀಸಲಾತಿ ಬಗ್ಗೆ ಮಾತನಾಡುವ ನೈತಿಕ, ರಾಜಕೀಯ ಅಧಿಕಾರ ಕಾಂಗ್ರೆಸ್‌ಗೆ ಇಲ್ಲ. ಅವರ ಸರ್ಕಾರ ಅಧಿಕಾರದ ಅವಧಿಯಲ್ಲಿ ಬೇಡಿಕೆ ಇದ್ದಾಗ ಏನೇನು ಮಾಡಿಲ್ಲ. ಮೀಸಲಾತಿ ಮಾಡಿ ಕಾನೂನು ಮಾಡಿ ಅದರ ಪ್ರಕಾರ ನೇಮಕಾತಿ ಕೂಡ ಶುರುವಾಗಿದೆ. 9ನೇ ಶೆಡ್ಯೂಲ್​​ಗೆ ಸೇರಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯಾಗಿದೆ. ರಾಜ್ಯಪಾಲರಿಗೂ ಕೂಡ ಕಳುಹಿಸಲಾಗಿದೆ. ಅದಕ್ಕೆ ಕೆಲವು ನಿಯಮಾವಳಿಗಳಿದೆ, ಅದರಂತೆ AG ಸಲಹೆ ತೆಗೆದುಕೊಂಡು ನಾವು ಪ್ರೊಸಿಜರ್ ಮಾಡ್ತಿದ್ದೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಜುಮ್ಮೆನ್ನಿಸುತ್ತದೆ ನಾಸಿಕ್‌ನಲ್ಲಿ ಸಂಭವಿಸಿದ ಅಪಘಾತದ ವಿಡಿಯೋ

ಊಟ ಹಾಕಿದ ನನ್ನ ಮರೆತೇ ಬಿಟ್ರು: ಸಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ ಮೊಹಮ್ಮದ್ ಜುನೈದ್ video

ಈ ವಯಸ್ಸಿನಲ್ಲೂ ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಬಾಂಧವ್ಯಕ್ಕೆ ಎಲ್ಲರೂ ಫಿದಾ, Video

ಬರ್ತಡೆಗೆ ವಿಶ್ ಮಾಡಿ ಪ್ರಿಯತಮೆಯ ಮನಗೆಲ್ಲಲು ಬಂದವ ಚರಂಡಿಯಲ್ಲಿ ಕೀ ಹುಡುಕಾಟದಲ್ಲಿ ಅಂತ್ಯವಾಯಿತು, ಏನಿದು ವಿಚಿತ್ರ ಘಟನೆ

ಆಪರೇಷನ್ ಫುಟ್‌ಪಾತ್ ಅಲ್ಲ, ಇದು ಕಾಂಗ್ರೆಸ್ ಸರ್ಕಾರದ ಆಪರೇಷನ್ ಬಡವರ ಹೊಟ್ಟೆ

ಮುಂದಿನ ಸುದ್ದಿ
Show comments