Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಕೈ ಬೃಹತ್​​​ ಹೋರಾಟ

Webdunia
ಶನಿವಾರ, 19 ನವೆಂಬರ್ 2022 (17:36 IST)
ಬೆಂಗಳೂರಿನ ಮತದಾರರ ಮಾಹಿತಿಯನ್ನು ಚಿಲುಮೆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿದೆ ಎಂದು ಆರೋಪಿಸಿದ ಕಾಂಗ್ರೆಸ್​​​​​​ BBMP ಮತ್ತು ಸರ್ಕಾರದ ಆಕ್ರೋಶದ ಜ್ವಾಲೆ ಹೊರಹಾಕಿದೆ. ಸರ್ಕಾರದ ವಿರುದ್ಧ ರಣಕಹಳೆಯನ್ನೇ ಮೊಳಗಿಸಿದೆ. ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರು ದಾಳಿ ನಡೆಸಿ ಕೆಲ ದಾಖಲೆ ವಶಪಡಿಸಿಕೊಂಡಿದ್ದಾರೆ. ಅಲ್ಲಿ ನೋಟು ಎಣಿಕೆ ಯಂತ್ರಗಳು ಲಭ್ಯವಾಗಿವೆ ಎಂದು KPCC ಅಧ್ಯಕ್ಷ D.K. ಶಿವಕುಮಾರ್ ಸ್ಫೋಟಕ ಆರೋಪ ಮಾಡಿದ್ದಾರೆ. ಟ್ರಸ್ಟ್​ಗಳು 2 ಸಾವಿರಕ್ಕಿಂತ ಹೆಚ್ಚಿನ ಹಣ ದೇಣಿಗೆಯಾಗಿ ಪಡೆಯುವಂತಿಲ್ಲ. ಚೆಕ್ ಮೂಲಕವೇ ಪಡೆಯಬೇಕು. ಹೀಗಿರುವಾಗ ಅಲ್ಲಿ ನೋಟು ಎಣಿಕೆ ಯಂತ್ರ ಯಾಕಿತ್ತು..? ಆ ಕಚೇರಿಯಲ್ಲಿ ಕಪ್ಪು ಹಣ ಬಿಳಿ ಹಣವಾಗಿ ಪರಿವರ್ತನೆಯಾಗ್ತಿತ್ತು. ಈ ವಿಚಾರವಾಗಿ ಮುಂದೆ ದಾಖಲೆ ಸಮೇತ ಮಾತನಾಡುತ್ತೇವೆ ಎಂದು D.K.ಶಿವಕುಮಾರ್ ಹೇಳಿದ್ದಾರೆ. ಪ್ರತಿಭಟನೆ ಬಳಿಕ ಕಾಂಗ್ರೆಸ್‌ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದೆ. ರಾಜ್ಯ ಕಾಂಗ್ರೆಸ್​​​​​ ಉಸ್ತುವಾರಿ ಸುರ್ಜೇವಾಲಾ,  ಮಾಜಿ ಸಿಎಂ ಸಿದ್ದರಾಮಯ್ಯ, KPCC ಅಧ್ಯಕ್ಷ D.K ಶಿವಕುಮಾರ್​ ಸೇರಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments