Webdunia - Bharat's app for daily news and videos

Install App

ಕೈ’ ಹಾಳಾಗಲೆಂದು ಸಿದ್ದು ಹೇಳಿಕೆ ನೀಡ್ತಿದ್ದಾರೆ’

Webdunia
ಸೋಮವಾರ, 24 ಏಪ್ರಿಲ್ 2023 (18:40 IST)
ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ‌ ರಾಜ್ಯ ಭೇಟಿಗೆ ಮಾಜಿ ಸಚಿವ K.S. ಈಶ್ವರಪ್ಪ ಲೇವಡಿ ಮಾಡಿದ್ದಾರೆ.. ರಾಹುಲ್​ ಗಾಂಧಿ ಲಿಂಗಾಯತರನ್ನು ಸೆಳೆಯುವಂತೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​​ಗೆ ಕರೆ ನೀಡಿದ್ದು, ಇದ್ರಿಂದಾಗಿ ಲಿಂಗಾಯತ ಸಮಾಜ ಬಿಜೆಪಿ ಕಡೆ ಇದೆ ಎಂಬುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಂತೆ ಆಯ್ತು ಎಂದು ವ್ಯಂಗ್ಯವಾಡಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ‌ಕಾಲಿಟ್ಟು ಹೋದ್ರೆ ಸಾಕು ನಾವು ಗೆದ್ದಾಯ್ತು, ಅವರು ಬಂದು ಹೋದ್ರೆ‌ ನಾವು ಹೆಚ್ಚಿನ ಅಂತರದಲ್ಲಿ ಗೆಲ್ಲಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ರು.. ಮಾಜಿ ಸಿಎಂ ಸಿದ್ದರಾಮಯ್ಯಗೆ ನಾನು ವರುಣಾದಲ್ಲಿ ಗೆಲ್ಲೋದಿಲ್ಲ.. ಮುಖ್ಯಮಂತ್ರಿ ಆಗಲ್ಲ ಅನ್ನೋದು ಗೊತ್ತಿದೆ.. ನಾನಂತೂ ಹಾಳಾಗಿ ಹೋಗಿದ್ದೀನಿ.. ಕಾಂಗ್ರೆಸ್ ಹಾಳಾಗಿ ಹೋಗಲಿ‌ ಅಂತಾ ಅವರು ಅನೇಕ ಹೇಳಿಕೆಗಳನ್ನು ಕೊಡ್ತಿದ್ದಾರೆ ಎಂದು ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments