ಕೈ’ ಹಾಳಾಗಲೆಂದು ಸಿದ್ದು ಹೇಳಿಕೆ ನೀಡ್ತಿದ್ದಾರೆ’

Webdunia
ಸೋಮವಾರ, 24 ಏಪ್ರಿಲ್ 2023 (18:40 IST)
ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ‌ ರಾಜ್ಯ ಭೇಟಿಗೆ ಮಾಜಿ ಸಚಿವ K.S. ಈಶ್ವರಪ್ಪ ಲೇವಡಿ ಮಾಡಿದ್ದಾರೆ.. ರಾಹುಲ್​ ಗಾಂಧಿ ಲಿಂಗಾಯತರನ್ನು ಸೆಳೆಯುವಂತೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​​ಗೆ ಕರೆ ನೀಡಿದ್ದು, ಇದ್ರಿಂದಾಗಿ ಲಿಂಗಾಯತ ಸಮಾಜ ಬಿಜೆಪಿ ಕಡೆ ಇದೆ ಎಂಬುದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಂತೆ ಆಯ್ತು ಎಂದು ವ್ಯಂಗ್ಯವಾಡಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಶಿವಮೊಗ್ಗಕ್ಕೆ ‌ಕಾಲಿಟ್ಟು ಹೋದ್ರೆ ಸಾಕು ನಾವು ಗೆದ್ದಾಯ್ತು, ಅವರು ಬಂದು ಹೋದ್ರೆ‌ ನಾವು ಹೆಚ್ಚಿನ ಅಂತರದಲ್ಲಿ ಗೆಲ್ಲಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ರು.. ಮಾಜಿ ಸಿಎಂ ಸಿದ್ದರಾಮಯ್ಯಗೆ ನಾನು ವರುಣಾದಲ್ಲಿ ಗೆಲ್ಲೋದಿಲ್ಲ.. ಮುಖ್ಯಮಂತ್ರಿ ಆಗಲ್ಲ ಅನ್ನೋದು ಗೊತ್ತಿದೆ.. ನಾನಂತೂ ಹಾಳಾಗಿ ಹೋಗಿದ್ದೀನಿ.. ಕಾಂಗ್ರೆಸ್ ಹಾಳಾಗಿ ಹೋಗಲಿ‌ ಅಂತಾ ಅವರು ಅನೇಕ ಹೇಳಿಕೆಗಳನ್ನು ಕೊಡ್ತಿದ್ದಾರೆ ಎಂದು ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments