Webdunia - Bharat's app for daily news and videos

Install App

ಸೈಬರ್ ಕ್ರೈಂ ಪೊಲೀಸರಿಗೆ ಕೈ ಮುಖಂಡರ ದೂರು

Webdunia
ಶುಕ್ರವಾರ, 6 ಅಕ್ಟೋಬರ್ 2023 (15:22 IST)
ಬಿಜೆಪಿಯಿಂದ ರಾಹುಲ್‌ಗಾಂಧಿ ಲೇವಡಿ ಹಿನ್ನೆಲೆ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಬೆಂಗಳೂರು ನಗರ ಘಟಕದಿಂದ ದೂರು ದಾಖಲಿಸಲಾಗಿದೆ.ಸೈಬರ್ ಕ್ರೈಂ ಪೊಲೀಸರಿಗೆ ಮನೋಹರ್ ನೇತೃತ್ವದ ನಿಯೋಗದ ದೂರು ನೀಡಿದೆ.
 
ಬಿಜೆಪಿ ಅಧಿಕೃತ ಜಾಲತಾಣದಲ್ಲಿ ಲೇವಡಿ ಮಾಡಿದ್ದು,ರಾಹುಲ್ ಗಾಂಧಿಯವರನ್ನ ರಾವಣನಿಗೆ ಹೋಲಿಸಲಾಗಿದೆ.ಬಿಜೆಪಿ ಟ್ವೀಟ್ ಖಾತೆಯನ್ನ ಸ್ಥಗಿತಗೊಳಿಸಬೇಕು.ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕೈ ಮುಖಂಡರು ಸೈಬರ್ ಕ್ರೈಂಗೆ ದೂರು ಸಲ್ಲಿಸಿ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments