ಕಾಂಗ್ರೆಸ್ ಪಾದಯಾತ್ರೆ ಕುರಿತು ಕೈ ನಾಯಕರ ಸಕಲ ಸಿದ್ಧತೆ

Webdunia
ಭಾನುವಾರ, 28 ಆಗಸ್ಟ್ 2022 (21:15 IST)
ಕೋಮುವಾದಿಗಳ ಕೈಗೆ ಅಧಿಕಾರ ಸಿಕ್ಕಮೇಲೆ ಸಮಾಜ ಹೊಡೆಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ.ಇದಕ್ಕಾಗಿ ಕಾಂಗ್ರೆಸ್ ಪಕ್ಷ ದೇಶವನ್ನ ಒಗ್ಗೂಡಿಸುವಂತಹ ಪ್ರಯತ್ನ ಮಾಡ್ಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೆಪಿಸಿಸಿ ಕಛೇರಿಯ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
 
ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವವನ್ನ ಬೇರ್ಪಡಿಸಲು ಸಾಧ್ಯವಿಲ್ಲ.ದೇಶದಲ್ಲಿ ಐಕ್ಯತೆಯನ್ನ ಉಳಿಸಲು 3500 ಕಿಮೀ ಪಾದಯಾತ್ರೆ ನಡೆಯುತ್ತಿದೆ.511  ಕಿ ಮೀ ಕರ್ನಾಟಕದಲ್ಲಿ ಪಾದಯಾತ್ರೆ ನಡೆಯುತ್ತಿದೆ.ರಾಹುಲ್ ಗಾಂಧಿಯವ್ರ ಜೊತೆಗ 150 ಜನ ಪಾದಯಾತ್ರೆ ಮಾಡ್ತಾರೆ.ಒಟ್ಟು 300 ಜನ ರಾಹುಲ್ ಗಾಂಧಿ ಜೊತೆಗೆ ಪಾದಯಾತ್ರೆ ಮಾಡುತ್ತಾರೆ.ನಾವು ಎಲ್ಲಾರೂ ಈ ಪಾದಯಾತ್ರೆ ಮಾಡುತ್ತೇವೆ.ಸೆಪ್ಟೆಂಬರ್‌ 7 ರಂದು ಪ್ರಾರಂಭವಾಗಿ 30 ರಂದು ಮೈಸೂರಿಗೆ ರಾಹುಲ್ ಗಾಂಧಿ ಬರ್ತಾರೆ.ರಾಹುಲ್ ಗಾಂಧಿಯವರು 150 ದಿನ, ಒಟ್ಟು 3500 ಕಿ ಮೀ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ.ಜನರಲ್ಲಿ ಹೊಸ ಭರವಸೆಯನ್ನ ಮೂಡಿಸುವ ಕೆಲಸ ಮಾಡ್ತಾರೆ. ಈ ಸಮಾಜ ಒಟ್ಟಾಗಿ ಬದುಕಬೇಕಾಗಿದೆ .ಈ ಸಂದರ್ಭದಲ್ಲಿ ಐಕ್ಯತೆಯನ್ನ ಸಾರುವ ಪ್ರಾಮಾಣಿಕ ಪ್ರಯತ್ನವಾಗಬೇಕಿದೆಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಮುಂದಿನ ಸುದ್ದಿ
Show comments