Webdunia - Bharat's app for daily news and videos

Install App

ಹೆಬ್ಬಾಳ ಮೇಲ್ವೇತುವೆ ಅಗಲೀಕರಣಕ್ಕೆ ಒತ್ತಾಯ ಮಾಡಿದ ಕೈ ನಾಯಕರು

Webdunia
ಸೋಮವಾರ, 21 ನವೆಂಬರ್ 2022 (13:34 IST)
ಕೆಪಿಸಿಸಿ ವತಿಯಿಂದ ಹೆಬ್ಬಾಳ ಮೇಲ್ಸೇತುವೆ ಅಗಲೀಕರಣಕ್ಕೆ ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲಾಗಿದೆ. ಮೇಲ್ಸೇತುವೆ ಹತ್ತಿರವಿರುವ ಎಸ್ಟೀಮ್ ಮಾಲ್ ಹತ್ತಿರ ಕೆಪಿಸಿಸಿ ಕಾರ್ಯಾಧ್ಯಕ್ಷ ರಾದ  ರಾಮಲಿಂಗಾರೆಡ್ಡಿ , ಶಾಸಕರಾದ ಕೃಷ್ಣ ಬೈರೇಗೌಡ, ಭೈರತಿ ಸುರೇಶ್,ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
 
ಈ ವೇಳೆ ಕೃಷ್ಣ ಭೈರೇಗೌಡ ಹೆಬ್ಬಾಳ ಮೇಲ್ಸೇತುವೆ ಅಗಲೀಕರಣ ಮಾಡುವಂತೆ ಈ ಭಾಗದ ನಿವಾಸಿಗಳು ಹಾಗೂ ಸಂಘ ಸಂಸ್ಥೆಗಳು ಬಂದಿದ್ದರು.ಹಾಗೆಯೇ ಕಾಂಗ್ರೆಸ್ ಪಕ್ಷವು ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರ ಸಲಹೆಯಂತೆ ಈ ಭಾಗದ ಶಾಸಕರು ಹಾಗೂ ಮುಖಂಡರು ಕಾರ್ಯಕರ್ತರು ಭಾಗಿಯಾಗಲು ಹೇಳಿದ್ದಾರೆ.ಇಂದು ಯಾರಿಗೂ ತೊಂದರೆಯಾಗದಂತೆ ಇಲ್ಲಿ ಶಾಂತವಾಗಿ ಹಕ್ಕೊತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.
 
ಅಲ್ಲದೇ‌ ಮೂರು ವರೇ ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಜನ ಸಾಮಾನ್ಯರ ಉದ್ಧಾರ ಮಾಡದೆ 40% ಕಮಿಷನ್ ಭ್ರಷ್ಟಾಚಾರ ದಲ್ಲಿ ಮುಳಿಗಿ ಹೋಗಿದೆ.ಸಿದ್ದರಾಮಯ್ಯ ನವರ ಸರ್ಕಾರದಲ್ಲಿ ಹೆಬ್ಬಾಳ ಮೇಲ್ಸೇತುವೆ ಅಗಲೀಕರಣಕ್ಕೆ 84 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿತ್ತು.23 ಕೋಟಿ ರೂಪಾಯಿ ಕೆಲಸ ಕೂಡ ನಡೆದು ಹೋಗಿದೆ.ಕೆಲಸ ಅರ್ಧಕ್ಕೆ ನಿಂತು ಹೋಗಿ ಪಿಲ್ಲರ್ ಗಳು ತುಕ್ಕು ಹಿಡಿಯುತ್ತಿವೆ.ಆದಷ್ಟು ಬೇಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಈ ಸಮಸ್ಯೆಗೆ ಪರಿಹಾರ ನೀಡಬೇಕು  ಎಂದು ಕೃಷ್ಣ  ಭೈರೇಗೌಡ ಒತ್ತಾಯಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments