Webdunia - Bharat's app for daily news and videos

Install App

‘ಕೈ’, ಜೆಡಿಎಸ್ ಕೋಟೆ ಮೇಲೆ ಕೇಸರಿ ಮಿಸೈಲ್!

Webdunia
ಗುರುವಾರ, 20 ಏಪ್ರಿಲ್ 2023 (14:27 IST)
ಕರ್ನಾಟಕ ಬಿಜೆಪಿ ಭಾರೀ ರಣತಂತ್ರ ಹೆಣೆದಿದೆ. ಕಾಂಗ್ರೆಸ್​, ಜೆಡಿಎಸ್ ಕೋಟೆ ಮೇಲೆ ಕೇಸರಿ ಮಿಸೈಲ್ ಹಾರಿಸಲು ಪ್ಲ್ಯಾನ್​​ ಮಾಡಿಕೊಂಡಿದೆ.. ಒಕ್ಕಲಿಗ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಿರುವ ಬಿಜೆಪಿ ಹೈಕಮಾಂಡ್​​, ಪ್ರಬಲ ಅಭ್ಯರ್ಥಿಗಳನ್ನು ಕಟ್ಟಿಹಾಕಲು ಪ್ಲ್ಯಾನ್ ಮಾಡಿಕೊಂಡಿದೆ.. ಹೊಳೆನರಸೀಪುರದಲ್ಲಿ ಮಾಜಿ ಸಚಿವ H.D. ರೇವಣ್ಣ ವಿರುದ್ಧ ಹಾಸನ ಶಾಸಕ ಪ್ರೀತಂಗೌಡ ಕಣಕ್ಕೆ ಇಳಿಯುವ ಸಾಧ್ಯತೆಯಿದ್ದು, ಈ ಕುರಿತು ಮಾಹಿತಿ ನೀಡುವುದಾಗಿ ಪ್ರೀತಂಗೌಡ ಆಶ್ಚರ್ಯ ಮೂಡಿಸಿದ್ದಾರೆ.. ವರಿಷ್ಠರ ಸೂಚನೆಗಾಗಿ ಪ್ರೀತಂಗೌಡ ಕಾಯುತ್ತಿದ್ದಾರೆ ಎನ್ನಲಾಗಿದೆ.. ಅಂತೆಯೇ ಅತ್ತ ಕನಕಪುರದಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​ ವಿರುದ್ಧ ಸಚಿವ ಆರ್​​​. ಅಶೋಕ್​ರನ್ನು ಬಿಜೆಪಿ ಹೈಕಮಾಂಡ್​​ ಕಣಕ್ಕಿಳಿಸುತ್ತಿದೆ.. ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ತಂತ್ರಗಾರಿಕೆ ರೂಪಿಸಿದ್ದು, ಸಂಸದೆ ಸುಮಲತಾ ಮೂಲಕ ಜೆಡಿಎಸ್, ಕಾಂಗ್ರೆಸ್​ಗೆ ಟಕ್ಕರ್ ಕೊಡಲು ತಯಾರಿ ನಡೆಸಿದ್ದಾರೆ.. ಅತ್ತ ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಕಟ್ಟಿ ಹಾಕಲು ಸೋಮಣ್ಣರನ್ನು ಕಣಕ್ಕೆ ಇಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments