Webdunia - Bharat's app for daily news and videos

Install App

ಸಿಎಂ & ಗೃಹ ಸಚಿವರ ವಿರುದ್ಧ `ಕೈ' ಟ್ವೀಟ್‌

Webdunia
ಬುಧವಾರ, 25 ಜನವರಿ 2023 (16:02 IST)
ಪಿಎಸ್‌ಐ ಅಕ್ರಮ ಪ್ರಕರಣವು ದಿನದಿಂದ ದಿನಕ್ಕೆ ಒಂದಲ್ಲ ಒಂದು ತಿರುವು ಪಡೆದುಕೊಳ್ಳುತ್ತಿದೆ. ಇದೇ ವೇಳೆ ಪಿಎಸ್‌ಐ ಅಕ್ರಮ ಮುಚ್ಚಿಹಾಕಲು ಲಂಚ ಕೇಳಿದ ಆರೋಪ ಕೇಳಿಬಂದಿದೆ . ಈ ಹಿನ್ನಲೆ ಸಿಎಂ ಹಾಗೂ ಗೃಹ ಸಚಿವರ ವಿರುದ್ಧ ಕಾಂಗ್ರೆಸ್‌ ಟ್ವೀಟ್‌ ಮಾಡಿ ಆಕ್ರೋಶ ಹೊರಹಾಕಿದೆ. PSI ಹಗರಣ ಮುಚ್ಚಿಹಾಕಲು CID ಪೊಲೀಸರು 3 ಕೋಟಿ ಕೇಳಿದ್ರು ಆದರೆ ನಾನು 76 ಲಕ್ಷ ಕೊಟ್ಟಿದ್ದೇನೆ ಅಂತ ಆರ್‌.ಡಿ.ಪಾಟೀಲ್‌ ಆರೋಪ ಮಾಡಿದ್ದಾನೆ. ಪ್ರಾಮಾಣಿಕ, ಪಾರದರ್ಶಕ ತನಿಖೆ ಎಂದು ಡೈಲಾಗ್ ಹೊಡೆದಿದ್ದ ಬೊಮ್ಮಾಯಿ ಅವರೇ, ಇದೇನಾ ನಿಮ್ಮ ಪಾರದರ್ಶಕತೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ . ಸರ್ಕಾರದ ತನಿಖೆಯಲ್ಲಿ ಸತ್ಯ ಸಮಾಧಿಯಾಗುತ್ತಿದೆ.  PSI ಹಗರಣದ ಪಾರದರ್ಶಕತೆ ಹೇಗಿದೆ ಎಂಬುದು ಆರೋಪಿಯಿಂದಲೇ ಬಯಲಾಗಿದೆ. ಈ ಕುರಿತು 3 ಕೋಟಿ ಡೀಲಿಂಗ್‌ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾಕೆ ಮಾತನಾಡುತ್ತಿಲ್ಲ ಎಂದು ಟ್ವೀಟ್​​​​ ಮೂಲಕ ಕಾಂಗ್ರೆಸ್​​​​​ ಪ್ರಶ್ನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಲ್ಸನ್ ಗಾರ್ಡನ್ ನಿಗೂಢ ಸ್ಪೋಟಕ್ಕೆ ಕೊನೆಗೂ ಕಾರಣ ಬಯಲು

Arecanut Price: ಅಡಿಕೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್ ಬೆಲೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ ಪ್ರಕಾರ ಮಕ್ಕಳಿಗೆ ಮೊಟ್ಟೆಗಿಂತ ಇದನ್ನು ಕೊಡೋದು ಬೆಸ್ಟ್

Video: ಶೂ ಹಾಕಿಕೊಂಡು ಹೋಮದಲ್ಲಿ ಪಾಲ್ಗೊಂಡ ಲಾಲೂ ಯಾದವ್

ಮುಂದಿನ ಸುದ್ದಿ
Show comments