ಕೈ’ ಬಂಡಾಯ ಶಮನವಾಗಲಿದೆ’

Webdunia
ಸೋಮವಾರ, 24 ಏಪ್ರಿಲ್ 2023 (19:20 IST)
ಕಾಂಗ್ರೆಸ್​​ನಿಂದ ಟಿಕೆಟ್ ಸಿಗದೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವವರು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಕೊಲ್ಲೂರಿನಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಬಂಡಾಯ ಎದ್ದಿದ್ದ ನಾಯಕರ ಮನವೊಲಿಕೆ ಮಾಡಲಾಗಿದೆ. ಇಂದು ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಅತೀ ಭ್ರಷ್ಟ ಸರ್ಕಾರ ಅಂದರೆ ಬಿಜೆಪಿ ಸರ್ಕಾರ. ಅವರದ್ಧೇ ಪಕ್ಷದ ಆನೇಕ ನಾಯಕರು ಭ್ರಷ್ಟಾಚಾರದ ಬಗ್ಗೆ ಹೇಳಿದ್ದಾರೆ. 40 ಪರ್ಸೆಂಟ್ ಸರ್ಕಾರವನ್ನ ಕಿತ್ತೊಗೆಯಬೇಕು. ಭ್ರಷ್ಟಾಚಾರ ನಿರ್ಮೂಲನೆ ಮಾಡುವುದು ನಮ್ಮ ಗುರಿ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments