Webdunia - Bharat's app for daily news and videos

Install App

ಮನೆ ಮಾಲೀಕರಿಗೆ ಸಿನಿಮಾ ಕಥೆ ಕಟ್ಟಿ ಕಳ್ಳತನ ಮಾಡಿದ್ದ ಕಳ್ಳಿ ಬಂಧನ

geetha
ಮಂಗಳವಾರ, 30 ಜನವರಿ 2024 (15:00 IST)
ಬೆಂಗಳೂರು-ಮನೆ ಮಾಲೀಕರಿಗೆ ಸಿನಿಮಾ ಕಥೆ ಕಟ್ಟಿ ಮನೆಗಳ್ಳಿ ಕಳ್ಳತನ ಮಾಡಿದ್ದಾಳೆ.ಸದಾಶಿವನಗರ ಪೊಲೀಸರು ಶಾಂತ ಎಂಬ ಮಹಿಳೆಯನ್ನ ಬಂಧನ ಮಾಡಿದ್ದಾರೆ.ಸದಾಶಿವನಗರದ ಕೀರ್ತಿವರ್ಧನ್ ಎಂಬುವರ ಮನೆಯಲ್ಲಿ ಶಾಂತ ಕೆಲಸ ಮಾಡ್ತಿದ್ದಳು.ಮೂರು ವರ್ಷದಿಂದ ಮನೆ ಕೆಲಸ ಮಾಡಿಕೊಂಡಿದ್ದಳು.ಮನೆ ಮಾಲೀಕರು ಕುಟುಂಬ ಸಮೇತ ವಿದೇಶಕ್ಕೆ ಹೋಗಿದ್ರು.ಆ ವೇಳೆ ಮನೆಯಲ್ಲಿದ್ದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ರು ಬಳಿಕ ಮನೆ ಮಾಲೀಕರು ವಾಪಸ್ಸು ಬಂದಾಗ ಕಳ್ಳರಿಂದ ಕಳ್ಳತನವಾಗಿದೆ ಎಂದು ಕಥೆ ಕಟ್ಟಿದ್ದಾಳೆ.
 
ನಾನು ಮಲಗಿದ್ದಾಗ ಇಬ್ಬರು ಕಳ್ಳರು ಬಂದು ಹಲ್ಲೆ‌ಮಾಡಿ ಕಳ್ಳತನ‌ ಮಾಡಿದ್ದಾಗಿ ಕಥೆ ಕಟ್ಟಿದ್ಲು.ಕೆಲಸದವಳ ಮಾತು ನಂಬಿ ಅಪರಿಚಿತ ಕಳ್ಳರಿಂದ ಕಳ್ಳುವಾಗಿರುವ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಗೆ ಮನೆ ಮಾಲೀಕ ಕೀರ್ತಿವರ್ದನ್ ದೂರು ನೀಡಿದ್ದ.ತನಿಖೆ ವೇಳೆ ಮನೆ ಕೆಲಸದಾಕೆ ಶಾಂತಳಿಂದಲೇ ಮನೆ ಕಳವು ಪತ್ತೆಯಾಗಿದೆ.ಪ್ರಕರಣ ಭೇದಿಸಿ 10 ಲಕ್ಷ ಮೌಲ್ಯದ ಚಿನ್ನಾಭರಣ ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಮುಂದಿನ ಸುದ್ದಿ
Show comments