Webdunia - Bharat's app for daily news and videos

Install App

ಸಚಿವರ ಕ್ಲಾಸ್ ಗೆ ರಿಮ್ಸ್ ನಿರ್ದೇಶಕ ಕಕ್ಕಾಬಿಕ್ಕಿ

Webdunia
ಶನಿವಾರ, 13 ಜೂನ್ 2020 (15:08 IST)
ಸಚಿವರೊಬ್ಬರು ತೆಗೆದುಕೊಂಡ ಕ್ಲಾಸ್ ಗೆ ರಿಮ್ಸ್ ನಿರ್ದೇಶಕ ಕಕ್ಕಾಬಿಕ್ಕಿಯಾದ ಘಟನೆ ನಡೆದಿದೆ.

ರಾಯಚೂರಿನಲ್ಲಿ ಕೊರೊನಾ ಸೋಂಕು ತಡೆ ಬಗ್ಗೆ ಸಭೆ ನಡೆಸಲಾಯಿತು. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಯಿತು. ಅಲ್ಲಿ ರಿಮ್ಸ್ ನಲ್ಲಿ ವೈದ್ಯಕೀಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಸಚಿವರಿಗೆ ಮಾಹಿತಿ ನೀಡಿದ ರಿಮ್ಸ್ ನಿರ್ದೇಶಕ ಡಾ. ಬಸವರಾಜ್ ಪೀರಾಪುರ ತಡವರಿಸಲಾರಂಭಿಸಿದರು.

ಮಾಹಿತಿ ನೀಡಲು ತಡವರಿಸಿದ ರಿಮ್ಸ್ ನಿರ್ದೇಶಕರಿಗೆ ಸಚಿವ ಡಾ.ಸುಧಾಕರ ಕ್ಲಾಸ್ ತೆಗೆದುಕೊಂಡರು.

ಫಸ್ಟ್ ಟೈಮ್ ಪ್ರೆಜೆಂಟೇಶನ್  ಕೊಡುತ್ತಿದ್ದೀರಾ? ರಿಮ್ಸ್ ಆಸ್ಪತ್ರೆ ಯಾವಾಗ ಆರಂಭವಾಯ್ತು? ಎಷ್ಟು ಸಿಬ್ಬಂದಿ ಇದ್ದಾರೆ, ಎಷ್ಟು ಸಿಬ್ಬಂದಿ ಬೇಕಾಗಿದ್ದಾರೆ? ವೈದ್ಯಕೀಯ ಸಿಬ್ಬಂದಿ ಎಷ್ಟು ಇದ್ದಾರೆ ಎಂದು ಕೇಳಿದರು. ಆದರೆ ರಿಮ್ಸ್ ನಿರ್ದೇಶಕ ಬಸವರಾಜ್ ಪೀರಾಪುರ ತಡವರಿಸೋಕೆ ಮುಂದಾದರು. ಸಚಿವರ ಕ್ಲಾಸ್ ನಿಂದ ಕಕ್ಕಾಬಿಕ್ಕಿಯಾದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments