Webdunia - Bharat's app for daily news and videos

Install App

ಕಳಸಾ- ಬಂಡೂರಿ ಹೋರಾಟ: ರೈಲು ತಡೆದು ಪ್ರತಿಭಟನೆ

Webdunia
ಮಂಗಳವಾರ, 15 ಮಾರ್ಚ್ 2016 (16:14 IST)
ಕಳಸಾ - ಬಂಡೂರಿ, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಳಸಾ ಬಂಡೂರಿ ಸಮನ್ವಯ ಸಮಿತಿ ಕಾರ್ಯಕರ್ತರು ಹಾಗೂ ರೈತರು ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರೈಲು ತಡೆ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಮೂರು ಗಂಟೆಗಳಿಂದ ಧರಣಿ ನಡೆಯುತ್ತಿದ್ದು ಸುಮಾರು 10 ರೈಲುಗಳ ಸಂಚಾರ ಸ್ಥಗಿತವಾಗಿದೆ.
 
ಮಹಿಳೆಯರು ಸೇರಿದಂತೆ ನೂರಾರು ರೈತರು ರೈಲು ಹಳಿ ಮೇಲೆ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕು. ಅಲ್ಲಿಯವರೆಗೆ ಹೋರಾಟ ನಡೆಸುವುದಿಲ್ಲ ಧರಣಿ ನಿರತರು ಆಗ್ರಹಿಸಿದ್ದಾರೆ. 
 
ಅಮರಾವತಿ ಎಕ್ಸ್‌‌ಪ್ರೆಸ್,  ಹುಬ್ಬಳ್ಳಿ-ಸೋಲ್ಲಾಪುರ, ಪಾಂಡಿಚೇರಿ ಪ್ಯಾಸೆಂಜರ್, ಹೈದ್ರಾಬಾದ್ - ಕೊಲ್ಲಾಪುರ್, ಸೋಲ್ಲಾಪುರ್‌-ಹುಬ್ಬಳ್ಳಿ, ಹುಬ್ಬಳ್ಳಿ- ಸಿಕಂದರಾಬಾದ್, ಹರಿಪ್ರಿಯಾ ಎಕ್ಸ್‌ಪ್ರೆಸ್ ರೈಲುಗಳ ಸೇರಿದಂತೆ 10 ಕ್ಕೂ ಹೆಚ್ಚು ರೈಲುಗಳನ್ನು ತಡೆಯಲಾಗಿದೆ. 
 
ಪ್ರತಿಭಟನೆಯಿಂದಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ. ರೈಲು ನಿಲ್ದಾಣದಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments