Webdunia - Bharat's app for daily news and videos

Install App

ಭೂತ ಬಂಗಲೆ ಆದ ಕಲಾಸಿಪಾಳ್ಯ ಬಸ್ ಸ್ಟಾಂಡ್

Webdunia
ಬುಧವಾರ, 22 ಫೆಬ್ರವರಿ 2023 (16:28 IST)
ಕಲಾಸಿಪಾಳ್ಯ ಬಸ್ ಸ್ಟಾಂಡ್ ಗೆ ಆರು ವರ್ಷವಾದ್ರೂ ಉದ್ಘಾಟನೆ ಭಾಗ್ಯ ಸಿಗ್ತಿಲ್ಲ.ಪ್ರಮುಖ ನಗರಗಳಿಗೆ ತೆರಳಲು ಖಾಸಗಿ ಬಸ್​ಗಳ ಪ್ರದೇಶವಾಗಿರುವ ಕಲಾಪಿಪಾಳ್ಯ ಬಸ್​ ಟರ್ಮಿನಲ್ ಸಿದ್ಧಗೊಂಡು ವರ್ಷಗಳೇ ಕಳೆದರೂ ಉದ್ಘಾಟನೆ ಭಾಗ್ಯವೇ ಇಲ್ಲ.ಆರು ವರ್ಷಗಳ ಹಿಂದೆ ಕಲಾಸಿಪಾಳ್ಯ ಬಸ್​ ನಿಲ್ದಾಣ ನಿರ್ಮಾಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ರವರಿಂದ ಶಂಕು ಸ್ಥಾಪನೆಯಾಗಿದೆ.4.13 ಎಕರೆ ವಿಸ್ತೀರ್ಣದ 60 ಕೋಟಿ ರೂ. ವೆಚ್ಚದಲ್ಲಿ ನಿಲ್ದಾಣ ನಿರ್ಮಾಣ ಪೂರ್ಣವಾಗಿದೆ. 2018ರ ಡಿಸೆಂಬರ್​ನಲ್ಲಿಯೇ ಪೂರ್ಣಗೊಳ್ಳಬೇಕಿತ್ತು.ತಡವಾಗಿ ಕೊನೆಗೂ 4 ವರ್ಷದ ಬಳಿಕ ಸಿದ್ಧವಾಗಿದೆ.ಕೆಎಸ್​ಆರ್​ಟಿಸಿ, ಬಿಎಂಟಿಸಿ, ಅಂತಾರಾಜ್ಯ ಸರ್ಕಾರಿ ಹಾಗೂ ಖಾಸಗಿ ಬಸ್​ಗಳು ಪಕ್ಕದ ರಸ್ತೆಯಲ್ಲೇ ನಿಲುಗಡೆ ಮಾಡುತ್ತಿವೆ.ಈ ನೂತನ ಬಸ್ ನಿಲ್ದಾಣ ಇದೀಗ ಹಾಳು ಕೊಂಪೆಯಾಗಿದೆ.ಸಿದ್ದವಾಗಿ ನಿಗಿನಿಗಿ ಎನ್ನಬೇಕಿದ್ದ ನಿಲ್ದಾಣದಲ್ಲಿ ರಾತ್ರಿ ಕಳೆದರೆ ಬಿಕೋ ಎನ್ನುತ್ತಿರುತ್ತೆ.ಯಾರು ಕೂಡ ಈ ನಿಲ್ದಾಣವನ್ನ ನಿರ್ವಹಣೆ ಮಾಡುತ್ತಿಲ್ಲ.ಉದ್ಘಾಟನೆ ಆದ ಬಳಿಕ ನಿರ್ವಹಣೆ ಮಾಡಿದರೆ ಆಯ್ತು ಅಂತ ಭೂತ ಬಂಗಲೆ ರೀತಿ ಬಿಟ್ಟಿದ್ದಾರೆ.ಈ ನಿಲ್ದಾಣ ಆದಷ್ಟು ಬೇಗ ಉದ್ಘಾಟನೆ ಆದರೆ ಒಳಿತು ಎಂದು ಸ್ಥಳೀಯರ ವಾದವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments