ಕಣ್ಮನ ಸೆಳೆಯುತ್ತಿರುವ ಕಲ್ಲತ್ತಗಿರಿ, ಹೆಬ್ಬೆ ಫಾಲ್ಸ್

Webdunia
ಸೋಮವಾರ, 23 ಜುಲೈ 2018 (13:39 IST)
ಪರ್ವತ ಶ್ರೇಣಿಗಳ ನಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ನಿರಂತರ ಮಳೆಯಿಂದಾಗಿ ಪರ್ವತ ಶ್ರೇಣಿಗಳಲ್ಲಿರುವ ಫಾಲ್ಸ್ ಗಳು ಎಂದಿಗಿಂತ ಹೆಚ್ಚಾಗಿ ಮೈದುಂಬಿಕೊಂಡು ಪ್ರವಾಸಿಗರ ಕಣ್ಮನ ಸೆಳೆಯುತ್ತಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆ ತರೀಕೆರೆ ತಾಲ್ಲೂಕಿನ ಪರ್ವತ ಶ್ರೇಣಿಗಳಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಕಲ್ಲತ್ತಗಿರಿ ಹಾಗೂ ಹೆಬ್ಬೆ ಫಾಲ್ಸ್ ಗಳಿಗೆ  ಹೆಚ್ಚಾಗಿ ಹರಿದು ಬರುತ್ತಿದೆ. ಮೇಲಿನಿಂದ ಧುಮ್ಮುಕ್ಕುತ್ತಿರುವ ನೀರಿನ ದೃಶ್ಯಾವಳಿ ನೋಡುಗರ ಗಮನ ಸೆಳೆಯುತ್ತಿವೆ. ಹಸಿರು ಬೆಟ್ಟಗಳ ನಡುವೆ ಕಣ್ಣಿಗೆ  ಕಾಣಸಿಗುವ ಹಾಲ್ನೊರೆಯಂತೆ  ಹರಿಯುತ್ತಿರುವ ನೀರು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹೆಬ್ಬೆ ಮತ್ತು ಕಲ್ಲತ್ತಗಿರಿ ಫಾಲ್ಸ್ ಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಕಲ್ಲತ್ತಗಿರಿ ಹಾಗೂ ಹೆಬ್ಬೆಯು ತುಂಬಿ ಹರಿಯುತ್ತಿದ್ದು ಪ್ರವಾಸಿಗರಲ್ಲಿ ಎಂದಿಗಿಂತ ಹೆಚ್ಚಾಗಿ ಮುದನೀಡುತ್ತಿವೆ. ಹಸಿರು ಬೆಟ್ಟಗಳ ನಡುವೆ ತಣ್ಣನೆಯ ಮೋಡ, ರಸ್ತೆ ತುಂಬೆಲ್ಲ ಜುಳು ಜುಳು ಝರಿಗಳ ನಾದ ಪ್ರವಾಸಿಗರಲ್ಲಿ ಹೊಸ ಉತ್ಸಾಹ ಮೂಡಿಸುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

ಮುಂದಿನ ಸುದ್ದಿ
Show comments