Webdunia - Bharat's app for daily news and videos

Install App

ಕಳಸಾ ಬಂಡೂರಿ, ಮಹದಾಯಿ: ಸರ್ಕಾರಕ್ಕೆ ರೈತರ ಎಚ್ಚರಿಕೆ

Webdunia
ಭಾನುವಾರ, 15 ಜುಲೈ 2018 (17:11 IST)
ಕಳಸಾ ಬಂಡೂರಿ, ಮಹದಾಯಿ ಯೋಜನೆ ಜಾರಿ ಸಂಬಂಧಿಸಿದಂತೆ ರೈತರ ಹೋರಾಟ ನಿರಂತರವಾಗಿ ಮೂರು ವರ್ಷ ಪೂರೈಸುತ್ತಾ ಬಂದ್ರೂ, ಸಮಸ್ಯೆ ಇತ್ಯರ್ಥಗೊಳ್ಳದ ಹಿನ್ನಲೆ ಹತ್ತಾರು ಸಾವಿರ ರೈತರು ದಯಾಮರಣಕ್ಕೆ ಮುಂದಾಗುವುದಾಗಿ ಎರಡೂ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸಂಘಟಿಕರು ಗದಗನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ,  ನೀರಿಗಾಗಿ ರೈತರ ಹೋರಾಟಕ್ಕೆ ಸ್ಪಂದಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಕಿಡಿಕಾರಿದರು. ಕೇಂದ್ರ ಹಾಗೂ ರಾಜ್ಯ ರೈತರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಒಬ್ಬರ ಮೇಲೆ ಒಬ್ಬರು ಆರೋಪಮಾಡುತ್ತಾ ಹೋರಾಟದ ದಿಕ್ಕು ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಇದರಿಂದ ರೈತ ಹೋರಾಟಗಾರರಿಗೆ ಸಾಕಷ್ಟು ನೋವುಂಟಾಗಿದ್ದು 10 ಸಾವಿರಕ್ಕೂ ಹೆಚ್ಚು ಜನರಿಂದ ದಯಾಮರಣಕ್ಕೆ ಅರ್ಜಿ ಸಲ್ಲಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರೈತ ಸಂಘಟನೆ, ಕನ್ನಡಪರ, ಹಿಂದೂಪರ, ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ಸದಸ್ಯರು ಸ್ವಯಂ ಪ್ರೇರಣೆಯಿಂದ ದಯಾಮರಣಕ್ಕೆ ಅರ್ಜಿ ಸಲ್ಲಿಸುವುದಾಗಿ ಹೇಳಿದರು. ಈ ಸುದ್ಧಿಗೋಷ್ಠಿಯಲ್ಲಿ ಶ್ರೀರಾಮಸೇನೆ ಜಿಲ್ಲಾ ಅಧ್ಯಕ್ಷ ರಾಜು ಖಾನಪ್ಪನವರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments