Webdunia - Bharat's app for daily news and videos

Install App

‘ಕಲ್ಯಾಣ ಕರ್ನಾಟಕ ಹೆಸರಿಗೆ ಕವಡೆ ಕಾಸಿನ ಕಿಮ್ಮತ್ತೇ ಇಲ್ಲ’

Webdunia
ಶುಕ್ರವಾರ, 13 ಸೆಪ್ಟಂಬರ್ 2019 (14:53 IST)
ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗತೊಡಗಿದೆ.

ಮರುನಾಮಕರಣಕ್ಕೆ ಯಾವುದೇ ಬೆಲೆ ಇಲ್ಲ. ಹೀಗಂತ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಕಿಡಿಕಾರಿದ್ದಾರೆ.
ಕಲ್ಯಾಣ ಕರ್ನಾಟಕ ಅಂತ ಮರು ನಾಮಕರಣ ಮಾಡಿರೋದು ಸರಕಾರ. ಆದರೆ ಸರಕಾರದ ಈ ಕ್ರಮಕ್ಕೆ ಅಸಲಿಗೆ ಮಾನ್ಯತೆಯೇ ಇಲ್ಲ ಅಂತ ಹೇಳಿದ್ದಾರೆ.

ಸಂಸತ್ ನಲ್ಲಿ ಅನುಮೋದನೆಗೊಳ್ಳಬೇಕು. ಅದಕ್ಕೆ ಸಂವಿಧಾನ ತಿದ್ದುಪಡಿಯಾದಾಗ ಮರುನಾಮಕರಣ ಸಾಧ್ಯ. ಆದರೆ ಸರಕಾರ ಈಗ ಮಾಡಿರೋ ಕಲ್ಯಾಣ ಕರ್ನಾಟಕ ಮರುನಾಮಕರಣಕ್ಕೆ ಕಡವೆ ಕಾಸಿನ ಕಿಮ್ಮತ್ತು ಇಲ್ಲ ಅಂತ ಹರಿಹಾಯ್ದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments