Webdunia - Bharat's app for daily news and videos

Install App

ದಿಟ್ಟ ಪತ್ರಕರ್ತೆ ಗೌರಿ ಹತ್ಯೆಗೆ ಕಮಲ್ ಹಾಸನ್ ಸೇರಿ ಹಲವರ ಖಂಡನೆ

Webdunia
ಗುರುವಾರ, 7 ಸೆಪ್ಟಂಬರ್ 2017 (11:34 IST)
ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ತಮಿಳಿನ ಸೂಪರ್ ಸ್ಟಾರ್ ಕಮಲ್ ಹಾಸನ್ ಮತ್ತು ಪ್ರಕಾಶ್ ರೈ ಸಹ ಗೌರಿ ಹತ್ಯೆಯನ್ನ ಖಂಡಿಸಿದ್ದಾರೆ.

ಗನ್ನಿನ ಮೂಲಕ ಧ್ವನಿಯನ್ನ ಅಡಗಿಸುವುದು ಡಿಬೇಟ್ ಗೆಲ್ಲುವುದು ಅತ್ಯಂತ ನೀಚ ಮಾರ್ಗವಾಗಿದೆ.  ಗೌರಿ ಲಂಕೇಶ್ ನಿಧನದಿಂದ ದುಃಖತಪ್ತರಾಗಿರುವ ಎಲ್ಲರಿಗೂ ನನ್ನ ಸಂತಾಪವಿದೆ ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

30 ವರ್ಷಗಳಿಂದ ಗೌರಿ ಲಂಕೇಶ್ ನನಗೆ ಗೊತ್ತಿದೆ. ಒಂದು ರೀತಿಯಲ್ಲಿ ನಾವೆಲ್ಲರೂ ಪಿ. ಲಂಕೇಶ್ ಅವರ ಸಿದ್ಧಾಂತ, ಜೀವನಶೈಲಿಯಿಂದ ಪ್ರಭಾವಿತರಾದವರು. ಇವತ್ತಿನ ದಿನ ನಾವು ಯಾವ ಹಂತಕ್ಕೆ ಬಂದು ನಿಂತಿದ್ದೇವೆ ನೋಡಿ. ಅಸಹಿಷ್ಣುತೆ ಯಾವ ಮಟ್ಟಕ್ಕೆ ಬಂದು ನಿಂತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ..? ಕತ್ತಲಲ್ಲಿ ಬಂದು ಹೇಡಿಗಳು ಆಕೆಯನ್ನ ಕೊಂದು ಹೋಗಿದ್ದಾರೆ ಎಂದು ಖಂಡಿಸಿದ್ಧಾರೆ.

ಸೆಪ್ಟೆಂಬರ್ 5ರ ರಾತ್ರಿ ಕೆಲಸ ಮುಗಿಸಿಕೊಂಡು ರಾಜರಾಜೇಶ್ವರಿ ನಿವಾಸಕ್ಕೆ ಆಗಮಿಸಿದ ಗೌರಿ ಲಂಕೇಶ್ ಮೇಲೆ ಏಕಾಏಕಿ ಗುಂಡು ಹಾರಿಸಿದ್ದ. 3 ಬುಲೆಟ್`ಗಳು ಗೌರಿ ದೇಹ ಹೊಕ್ಕಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments