Select Your Language

Notifications

webdunia
webdunia
webdunia
webdunia

ಓಮಿಕ್ರಾನ್ ಆತಂಕದ ನಡುವೆ ಹೊಸ ವರ್ಷ ಆಚರಣೆಗೆ ಸಿದ್ಧತೆ: ಕಮಲ್ ಪಂತ್

ಓಮಿಕ್ರಾನ್ ಆತಂಕದ ನಡುವೆ ಹೊಸ ವರ್ಷ ಆಚರಣೆಗೆ ಸಿದ್ಧತೆ: ಕಮಲ್ ಪಂತ್
bangalore , ಮಂಗಳವಾರ, 28 ಡಿಸೆಂಬರ್ 2021 (19:39 IST)
ರಾಜ್ಯದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಆತಂಕ ಶುರುವಾಗಿದೆ, ಇದರ ಜೊತೆಗೆ ರಾಜ್ಯ ಸರ್ಕಾರ ಹೊಸ ವರ್ಷ ಆಚರಣೆಗೆ ಒಪ್ಪಿಗೆ ಸೂಚಿಸಿದೆ, ಆದರೆ ಸಾರ್ವಜನಿಕವಾಗಿ ಆಚರಣೆಗೆ ನಿರ್ಬಂಧ ವಿಧಿಸಿದೆ.
ಇದರ ಜೊತೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕೂಡ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಅವರು, ರಾಜ್ಯ ಸರ್ಕಾರದ ಗೈಡ್ ಲೈನ್ಸ್ ಅನುಸಾರವೇ ಡಿಸೆಂಬರ್ 31 ರಂದು ಹೊಸ ವರ್ಷಾಚರಣೆಯನ್ನು ಆಚರಿಸಬೇಕು. ಸಾರ್ವಜನಿಕ ವರ್ಷ ಆಚರಣೆ ಮಾಡಲಾಯಿತು ಎಂಬ ಸ್ಥಳದಲ್ಲಿ ಹೊಸದಾಗಿ.
ಬೆಂಗಳೂರು ನಗರದ ಹೋಟೆಲ್, ಪಬ್ ಸೇರಿದಂತೆ ಯಾವುದೇ ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ. ಬುಕ್ಕಿಂಗ್ ಇದ್ದವರಿಗೆ ಮಾತ್ರವೇ, ಪಬ್ ಗಳಿಗೆ ಎಂಟ್ರಿ ಹೋಟೆಲ್ ಆಗಿದೆ. ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ, ಸಂಪೂರ್ಣ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಕಡ್ಡಾಯವಾಗಿದೆ.
ಡಿ. 31ರಂದು ಎಂಜಿ ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬ್ರಿಗೇಡ್, ಎಂಜಿ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ. . ಒಂದು ವೇಳೆ ಈ ಎಲ್ಲಾ ನಿಯಮವನ್ನು ಮೀರಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಿಲ್ಲ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಯಲ್ಲಿ ಡ್ರಗ್ಸ್ ಪೆಡ್ಲೆರ್ ಅರೆಸ್ಟ್