Webdunia - Bharat's app for daily news and videos

Install App

ನಗರದ ಬಿನ್ನಿಪೇಟೆ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ-ಕಮಲ್ ಪಂತ್

Webdunia
ಶನಿವಾರ, 16 ಅಕ್ಟೋಬರ್ 2021 (22:11 IST)
ಬೆಂಗಳೂರು: ನಗರದ ಬಿನ್ನಿಪೇಟೆ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಇನ್ನಿತರ ಕ್ವಾರ್ಟರ್ಸ್​ನಲ್ಲಿ ಹೊಸದಾಗಿ ವಾಸಕ್ಕೆ ಅಲಾಟ್ ಮಾಡಿದ್ದೇವೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಜಿನಿಯರ್​ಗಳು, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್​ನಿಂದ ಪರಿಶೀಲನೆ ನಡೆಸಲಾಗಿದೆ. ಕ್ವಾರ್ಟರ್ಸ್ ಕಟ್ಟಡ ವಾಲಲು ಕಾರಣ ಏನು ಎಂಬ ಬಗ್ಗೆ ಅವರು ವರದಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕಟ್ಟಡದಲ್ಲಿ ತಾಂತ್ರಿಕ ಕೊರತೆ ಇದೆ. ಕಟ್ಟಡದಲ್ಲಿ ಎರಡು ವರ್ಷದಿಂದ ಜನರು ವಾಸವಿದ್ದಾರೆ. ಅಕ್ಟೋಬರ್ 16 ಈ ಘಟನೆ ಬಗ್ಗೆ ವರದಿ ಕೊಟ್ಟಿದ್ದಾರೆ. ಕಟ್ಟಡ ವಾಲಲು ಕಾರಣ ಏನು ಎಂಬ ಬಗ್ಗೆ ವರದಿಗೆ ಕಳುಹಿಸಲಾಗಿದೆ. ಜೊತೆಗೆ ಪರಿಹಾರ ಸಹ ಹುಡುಕಬೇಕಾಗಿದೆ. ಸದ್ಯಕ್ಕೆ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
bangalore

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments