Webdunia - Bharat's app for daily news and videos

Install App

ನಗರದ ಬಿನ್ನಿಪೇಟೆ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ-ಕಮಲ್ ಪಂತ್

Webdunia
ಶನಿವಾರ, 16 ಅಕ್ಟೋಬರ್ 2021 (22:11 IST)
ಬೆಂಗಳೂರು: ನಗರದ ಬಿನ್ನಿಪೇಟೆ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಇನ್ನಿತರ ಕ್ವಾರ್ಟರ್ಸ್​ನಲ್ಲಿ ಹೊಸದಾಗಿ ವಾಸಕ್ಕೆ ಅಲಾಟ್ ಮಾಡಿದ್ದೇವೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಜಿನಿಯರ್​ಗಳು, ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್​ನಿಂದ ಪರಿಶೀಲನೆ ನಡೆಸಲಾಗಿದೆ. ಕ್ವಾರ್ಟರ್ಸ್ ಕಟ್ಟಡ ವಾಲಲು ಕಾರಣ ಏನು ಎಂಬ ಬಗ್ಗೆ ಅವರು ವರದಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಕಟ್ಟಡದಲ್ಲಿ ತಾಂತ್ರಿಕ ಕೊರತೆ ಇದೆ. ಕಟ್ಟಡದಲ್ಲಿ ಎರಡು ವರ್ಷದಿಂದ ಜನರು ವಾಸವಿದ್ದಾರೆ. ಅಕ್ಟೋಬರ್ 16 ಈ ಘಟನೆ ಬಗ್ಗೆ ವರದಿ ಕೊಟ್ಟಿದ್ದಾರೆ. ಕಟ್ಟಡ ವಾಲಲು ಕಾರಣ ಏನು ಎಂಬ ಬಗ್ಗೆ ವರದಿಗೆ ಕಳುಹಿಸಲಾಗಿದೆ. ಜೊತೆಗೆ ಪರಿಹಾರ ಸಹ ಹುಡುಕಬೇಕಾಗಿದೆ. ಸದ್ಯಕ್ಕೆ ವಾಸವಾಗಿದ್ದವರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
bangalore

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments