ಹಿಜಾಬ್ ವಿವಾದ ಸಿಎಂ ಭೇಟಿ ಮಾಡಿದ ಕಮಲ್ ಪಂಥ್

Webdunia
ಬುಧವಾರ, 9 ಫೆಬ್ರವರಿ 2022 (17:28 IST)
ರಾಜ್ಯದಲ್ಲಿ ಭುಗಿಲೆದ್ದ ಹಿಜಬ್ ವಿವಾದದ ಹಿನ್ನೆಲೆ ಪೊಲೀಸ್ ಆಯುಕ್ತ ಕಮಲ್ ಪಂಥ್ ಇಂದು ಸಿಎಂ ಬೊಮ್ಮಾಯಿ ಅವ ರನ್ನು ಭೇಟಿ ಮಾಡಿದ್ದಾರೆ. ಈ ವಿವಾದದ ಬಗ್ಗೆ ಬೆಂಗಳೂರು ನಗರದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿ ದ ಕಮಿಷನರ್​, ಈಗಾಗಲೇ ಆಯಾ ಠಾಣಾ ವ್ಯಾಪ್ತಿಯ ಇನ್ಸ್‌ಪೆಕ್ಟರ್​ಗಳಿಗೆ ಶಾಲಾ-ಕಾಲೇಜಿನ ಮೇಲೆ ನಿಗಾ ಇಡಲು ಸೂಚನೆ ನೀಡಿ ದ್ದಾರೆ.
ಸಿಎಂ ಭೇಟಿ ಬಳಿಕ ಕಮಿಷನರ್ ಕಮಲ್ ಪಂತ್​ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಸೂಕ್ತ ಭದ್ರತೆ ಯನ್ನು ತೆಗೆದುಕೊಳ್ಳಲಾಗಿದೆ. ಶಾಲಾ ಕಾಲೇಜು ಬಳಿ ಸೂಕ್ತ ಭದ್ರತೆ ತೆಗೆದುಕೊಳ್ಳಲಾಗಿದೆ. ಪೊಲೀಸರು‌ ಶಾಲಾ ಕಾಲೇಜು ಬಳಿ ಗಸ್ತು ತಿರು ಗುತ್ತಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಗರದಲ್ಲಿ ಯಾರೂ ಕೂಡ ಗುಂಪು ಸೇರುವಂತ್ತಿಲ್ಲ. ಯಾರಾದರು ‌ಗಲಾಟೆ ಮಾಡಿದರೆ ಅವರು ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಛತ್ತೀಸ್‌ಗಢ ಖದೀಮರ ಕೈಚಳಕ್ಕೆ ನಗರವೇ ಶಾಕ್‌, ಆಗಿದ್ದೇನು ಎಲ್ಲಿ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಹುಬ್ಬಳ್ಳಿ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನಾ ಕುಸಿದುಬಿದ್ದ ಕಟೌಟ್‌ಗಳು

ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments