Webdunia - Bharat's app for daily news and videos

Install App

ಹಿಜಾಬ್ ವಿವಾದ ಸಿಎಂ ಭೇಟಿ ಮಾಡಿದ ಕಮಲ್ ಪಂಥ್

Webdunia
ಬುಧವಾರ, 9 ಫೆಬ್ರವರಿ 2022 (17:28 IST)
ರಾಜ್ಯದಲ್ಲಿ ಭುಗಿಲೆದ್ದ ಹಿಜಬ್ ವಿವಾದದ ಹಿನ್ನೆಲೆ ಪೊಲೀಸ್ ಆಯುಕ್ತ ಕಮಲ್ ಪಂಥ್ ಇಂದು ಸಿಎಂ ಬೊಮ್ಮಾಯಿ ಅವ ರನ್ನು ಭೇಟಿ ಮಾಡಿದ್ದಾರೆ. ಈ ವಿವಾದದ ಬಗ್ಗೆ ಬೆಂಗಳೂರು ನಗರದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿ ದ ಕಮಿಷನರ್​, ಈಗಾಗಲೇ ಆಯಾ ಠಾಣಾ ವ್ಯಾಪ್ತಿಯ ಇನ್ಸ್‌ಪೆಕ್ಟರ್​ಗಳಿಗೆ ಶಾಲಾ-ಕಾಲೇಜಿನ ಮೇಲೆ ನಿಗಾ ಇಡಲು ಸೂಚನೆ ನೀಡಿ ದ್ದಾರೆ.
ಸಿಎಂ ಭೇಟಿ ಬಳಿಕ ಕಮಿಷನರ್ ಕಮಲ್ ಪಂತ್​ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಸೂಕ್ತ ಭದ್ರತೆ ಯನ್ನು ತೆಗೆದುಕೊಳ್ಳಲಾಗಿದೆ. ಶಾಲಾ ಕಾಲೇಜು ಬಳಿ ಸೂಕ್ತ ಭದ್ರತೆ ತೆಗೆದುಕೊಳ್ಳಲಾಗಿದೆ. ಪೊಲೀಸರು‌ ಶಾಲಾ ಕಾಲೇಜು ಬಳಿ ಗಸ್ತು ತಿರು ಗುತ್ತಿದ್ದಾರೆ. ಎಲ್ಲಾ ಅಧಿಕಾರಿಗಳಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಗರದಲ್ಲಿ ಯಾರೂ ಕೂಡ ಗುಂಪು ಸೇರುವಂತ್ತಿಲ್ಲ. ಯಾರಾದರು ‌ಗಲಾಟೆ ಮಾಡಿದರೆ ಅವರು ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments