ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಕಮಲ್ ಪಂಥ್

Webdunia
ಶುಕ್ರವಾರ, 21 ಜನವರಿ 2022 (18:58 IST)
ನಗರದಲ್ಲಿ ಇತ್ತಿಚೆಗೆ ಪೊಲೀಸರ ಮೇಲೆ ಭ್ರಷ್ಟ ಆರೋಪಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಖುದ್ದು ಕಮಿಷನರ್ ಕಮಲ್ ಪಂಥ್ ರಿಯಾಕ್ಟ್ ಮಾಡಿದ್ದಾರೆ.
 
ಪೊಲೀರ ಮೇಲೆ ಹದ್ದಿನ ಕಣ್ಣೀಡಲು ಡಿಸಿಪಿಗಳಿಗೆ ಪಂಥ್ ಸೂಚನೆ ಕೊಟ್ಟಿದ್ದಾರೆ.
ಇಷ್ಟೇ ಅಲ್ಲದೆ ಖಡಕ್ ವಾರ್ನಿಂಗ್ ಕೂಡ ಕೊಟ್ಟಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಯಾವೂದೇ ಅಧಿಕಾರಿ ಆದ್ರೂ ಬಿಡಲ್ಲ, ಅವ್ರ ಮೇಲೆ ಮುಲಾಜಿಲ್ಲದೆ ಕ್ರಮ ಕೈ ಗೊಳ್ಳುತ್ತೆ ಎಂದು ವಾರ್ನ್ ಮಾಡಿದ್ದಾರೆ.
 
ಇನ್ನೂ ಹೆಣ್ಣೂರು ಇನ್ಸ್ಪೆಕ್ಟರ್ ವಸಂತ್ ಕುಮಾರಗ ಮೇಲೆ ದೂರು ಬಂದಿದ್ದು ಅದನ್ನು ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ತನಿಖೆಯಲ್ಲಿ ತಪ್ಪು ಕಂಡು ಬಂದ್ರೆ ಕ್ರಮ ತಗೋತಿವಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments