Webdunia - Bharat's app for daily news and videos

Install App

ಪವರ್ ಸ್ಟಾರ್ ಗಾಗಿ ಕಂಬನಿ

Webdunia
ಭಾನುವಾರ, 31 ಅಕ್ಟೋಬರ್ 2021 (19:38 IST)
ಪುನೀತ್ ರಾಜ್ ಕುಮಾರ್ ನಿಧನಕ್ಕೆ ಮೈಸೂರಿನ ಶಕ್ತಿಧಾಮದ ಮಕ್ಕಳು ಹಾಗೂ ಮಹಿಳೆಯರು ಕಂಬನಿಗೈಯ್ದಿದ್ದಾರೆ. ಶಕ್ತಿಧಾಮದಲ್ಲಿ ಇಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ತಮ್ಮೊಡನೆ ಬೆರೆತ ಪುನೀತ್ ರಾಜ್ ಕುಮಾರ್ ಅವರ ನೆನಪುಗಳನ್ನು ಮಕ್ಕಳು ಮೆಲುಕು ಹಾಕಿದರು. ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಿಂದ ಬಂದ 16 ಲಕ್ಷ ರೂಪಾಯಿ ಹಣವನ್ನು ಶಕ್ತಿಧಾಮಕ್ಕೆ ಕೊಟ್ಟ ಅಪ್ಪುವಿನ ಹೃದಯ ವೈಶಾಲತೆ ಹಾಗೂ ಉದಾರತೆಯನ್ನು ಈ ವೇಳೆ ಪ್ರಶಂಸಿದರು. ಮೂರು ಎಕರೆ ಪ್ರದೇಶದಲ್ಲಿ ಶಾಲೆಯೊಂದನ್ನು ನಿರ್ಮಿಸಲು ಕನಸು ಕಂಡಿದ್ದರು ಎಂದು ಇದೇ ವೇಳೆ ಸ್ಮರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments