Webdunia - Bharat's app for daily news and videos

Install App

ಪವರ್ ಸ್ಟಾರ್ ಗಾಗಿ ಕಂಬನಿ

Webdunia
ಭಾನುವಾರ, 31 ಅಕ್ಟೋಬರ್ 2021 (19:38 IST)
ಪುನೀತ್ ರಾಜ್ ಕುಮಾರ್ ನಿಧನಕ್ಕೆ ಮೈಸೂರಿನ ಶಕ್ತಿಧಾಮದ ಮಕ್ಕಳು ಹಾಗೂ ಮಹಿಳೆಯರು ಕಂಬನಿಗೈಯ್ದಿದ್ದಾರೆ. ಶಕ್ತಿಧಾಮದಲ್ಲಿ ಇಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ತಮ್ಮೊಡನೆ ಬೆರೆತ ಪುನೀತ್ ರಾಜ್ ಕುಮಾರ್ ಅವರ ನೆನಪುಗಳನ್ನು ಮಕ್ಕಳು ಮೆಲುಕು ಹಾಕಿದರು. ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಿಂದ ಬಂದ 16 ಲಕ್ಷ ರೂಪಾಯಿ ಹಣವನ್ನು ಶಕ್ತಿಧಾಮಕ್ಕೆ ಕೊಟ್ಟ ಅಪ್ಪುವಿನ ಹೃದಯ ವೈಶಾಲತೆ ಹಾಗೂ ಉದಾರತೆಯನ್ನು ಈ ವೇಳೆ ಪ್ರಶಂಸಿದರು. ಮೂರು ಎಕರೆ ಪ್ರದೇಶದಲ್ಲಿ ಶಾಲೆಯೊಂದನ್ನು ನಿರ್ಮಿಸಲು ಕನಸು ಕಂಡಿದ್ದರು ಎಂದು ಇದೇ ವೇಳೆ ಸ್ಮರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments