Webdunia - Bharat's app for daily news and videos

Install App

ಭಿಕ್ಷೆ ಬೇಡುವ ಬಾಲಕಿಯನ್ನ ಎತ್ತಾಕೊಂಡೋದ ಕಾಮಿಷ್ಟರು!

Webdunia
ಬುಧವಾರ, 3 ಜನವರಿ 2024 (18:00 IST)
ಕೇರಳದಿಂದ ಬಂದ 4 ಯುವಕರ ಗುಂಪೊಂದು ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ವೇಗವಾಗಿ ಹೋಗುವಾಗ ಗ್ರಾಮವೊಂದರಲ್ಲಿ ಕಾರು ಅಪಘಾತ ಮಾಡಿದ್ದು, ಅಲ್ಲಿ ಅಪ್ರಾಪ್ತ ಹುಡುಗಿ ಅಪಹರಣ ಮಾಡಿರುವುದು ಬೆಳಕಿಗೆ ಬಂದಿದೆ. ನಂತರ, ಕಾರಿನಲ್ಲಿದ್ದ ಎಲ್ಲ ಯುವಕರಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು ಅವರನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments