Webdunia - Bharat's app for daily news and videos

Install App

ಏಸು ಮೂರ್ತಿ ಸ್ಥಾಪನೆ ವಿರೋಧಿಸಿ ಇಂದು ಕನಕಪುರ ಚಲೋ ಪ್ರತಿಭಟನೆ

Webdunia
ಸೋಮವಾರ, 13 ಜನವರಿ 2020 (10:10 IST)
ರಾಮನಗರ : ಕನಕಪುರದ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ಏಸು ಮೂರ್ತಿ ಸ್ಥಾಪನೆ ವಿರೋಧಿಸಿ ಇಂದು ಹಿಂದು ಜಾಗರಣ ವೇದಿಕೆ ಕನಕಪುರ ಚಲೋ ಪ್ರತಿಭಟನೆಗೆ ಕರೆ ನೀಡಿದೆ.



ಕನಕಪುರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ  ಚೆನ್ನಬಸಪ್ಪ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಯಲಿದ್ದು, ಬಳಿಕ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಇಂದು ನಡೆಯುವ ಕನಕಪುರ ಚಲೋ ಪ್ರತಿಭಟನೆಯಲ್ಲಿ ಕಲ್ಲಡ್ಕ ಪ್ರಭಾಕರ್, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಅನೇಕ ಬಿಜೆಪಿ ನಾಯಕರು  ಭಾಗಿಯಾಗಲಿದ್ದಾರೆ ಎನ್ನಲಾಗಿದೆ.


 ಹಾಗೇ ಈ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದ್ದು, ಈ ಹಿನ್ನಲೆಯಲ್ಲಿ ಕಪಾಲ ಬೆಟ್ಟದ ಬಳಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments