Webdunia - Bharat's app for daily news and videos

Install App

ವಿರೋಧಿಗಳಿಂದ ಕನಕಪುರ ಚಲೋ : ತಬ್ಬಿಬ್ಬಾದ ಡಿ.ಕೆ.ಶಿವಕುಮಾರ್

Webdunia
ಶನಿವಾರ, 11 ಜನವರಿ 2020 (16:54 IST)
ಏಸುಕ್ರಿಸ್ತನ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿರೋ ಮಾಜಿ ಸಚಿವ, ಹಾಲಿ ಶಾಸಕ ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆಗಳು ತೀವ್ರಗೊಳ್ಳತೊಡಗಿವೆ.

ಜ. 13 ರಂದು ಕನಕಪುರ ಚಲೋ ಹಮ್ಮಿಕೊಂಡಿರೋದು ಡಿಕೆಶಿ ತಲೆನೋವಿಗೆ ಕಾರಣವಾಗಿದೆ.

ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ. ಪ್ರತಿಭಟನೆ ಹಾದಿ ಹಿಡಿದಿರೋ ವಿರೋಧಿಗಳಿಗೆ ಟಾಂಗ್ ನೀಡಿರೋ ಡಿಕೆಶಿ, ಕನಕಪುರ ಚಲೋ ಹೆಸರಿನಲ್ಲಿ ಕೋಮುಸಾಮರಸ್ಯ ಹಾಳು ಮಾಡಲಾಗುತ್ತಿದೆ. ಹಿಂಸಾಚಾರಕ್ಕೆ ಪ್ರೇರಣೆ ನೀಡೋದು ಹಾಗೂ ಗಲಭೆ ಸೃಷ್ಟಿಸೋ ಹುನ್ನಾರ ನಡೆದಿದೆ ಅಂತ ದೂರಿದ್ದಾರೆ.

ಕನಕಪುರದ ಜನರು ಶಾಂತಿಪ್ರಿಯರಾಗಿದ್ದು, ವಿರೋಧಿಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಅವರ ಮಾತಿಗೆ ಮರಳಾಗೋಲ್ಲ ಅಂತ ಹೇಳಿದ್ದಾರೆ ಡಿಕೆಶಿ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments