Webdunia - Bharat's app for daily news and videos

Install App

ಕನಕಪುರ JDS ಟಿಕೆಟ್​ ಬಹುತೇಕ ಫೈನಲ್​​

Webdunia
ಸೋಮವಾರ, 10 ಏಪ್ರಿಲ್ 2023 (19:10 IST)
KPCC ಅಧ್ಯಕ್ಷ D.K. ಶಿವಕುಮಾರ್​​ ಭದ್ರಕೋಟೆಯಾಗಿರುವ ರಾಮನಗರದ ಕನಕಪುರಕ್ಕೆ JDS ಟಿಕೆಟ್ ಬಹುತೇಕ ಫೈನಲ್ ಆಗಿದೆ. ತಾಲ್ಲೂಕು ಅಧ್ಯಕ್ಷ ಹಾಗೂ ಮಾಜಿ ಪುರಸಭಾ ಅಧ್ಯಕ್ಷ ಬಿ.ನಾಗರಾಜುಗೆ JDS ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಪಕ್ಷದಿಂದ‌ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂಬ ಮಾಹಿತಿ ಪಕ್ಷದ ಉನ್ನತ ಮೂಲಗಳಿಂದ ಲಭ್ಯವಾಗಿದೆ.. ಕಳೆದ‌ ಹಲವು ವರ್ಷಗಳಿಂದ B. ನಾಗರಾಜ್​​ ಕನಕಪುರದಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ.. ಮಾಜಿ ಸಿಎಂ H.D ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಒಮ್ಮತದ‌ ತೀರ್ಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ. JDS ಮುಖಂಡರು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ನಮ್ಮ ಅಭ್ಯರ್ಥಿಗೆ ಮತ ನೀಡಿ‌‌ ಎಂದು ಕ್ಯಾಂಪೇನ್​ ಆರಂಭಿಸಿದ್ದಾರೆ.. ಕನಕಪುರದಲ್ಲಿ ಜೆಡಿಎಸ್ ಪಕ್ಷಕ್ಕೆ 60 ಸಾವಿರಕ್ಕೂ ಹೆಚ್ಚು ಮತಗಳಿವೆ.. ಗೆಲ್ಲಲಾಗದಿದ್ದರೂ ಡಿಕೆಶಿ ಗೆಲುವಿನ ಅಂತರ ಕಡಿಮೆ ಮಾಡೋಕೆ JDS ಪ್ಲ್ಯಾನ್​ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments