Webdunia - Bharat's app for daily news and videos

Install App

Kamal Hassan: ನಮ್ ಭಾಷೆ ಬಗ್ಗೆ ಮಾತಾಡಕ್ಕೆ ನಿನಗೇನು ಯೋಗ್ಯತೆಯಿದೆ: ಕಮಲ್ ಹಾಸನ್ ಗೆ ಕರವೇ ನಾರಾಯಣಸ್ವಾಮಿ

Krishnaveni K
ಬುಧವಾರ, 28 ಮೇ 2025 (13:35 IST)
ಬೆಂಗಳೂರು: ನಮ್ ಭಾಷೆ ಬಗ್ಗೆ ಮಾತನಾಡಲು ನಿನಗೇನು ಯೋಗ್ಯತೆಯಿದೆ ಎಂದು ಕನ್ನಡದ ಬಗ್ಗೆ  ವಿವಾದಾತ್ಮಕ ಹೇಳಿಕೆ ನೀಡಿದ ಕಮಲ್ ಹಾಸನ್ ಬಗ್ಗೆ ಕರವೇ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಥಗ್ಸ್ ಆಫ್ ಲೈಫ್ ಸಿನಿಮಾ ಈವೆಂಟ್ ನಲ್ಲಿ ಶಿವಣ್ಣನ ಎದುರೇ ತಮಿಳು ನಟ ಕಮಲ್ ಹಾಸನ್ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದಿದ್ದರು. ಅವರ  ಈ ಮಾತು ಈಗ ಕರ್ನಾಟಕದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಪರ ಸಂಘಟನೆಗಳು ಕಮಲ್ ಕ್ಷಮೆ ಯಾಚನೆಗೆ ಆಗ್ರಹಿಸಿವೆ.

ನಿನ್ನೆಯಿಂದಲೇ ಕಮಲ್ ಹಾಸನ್ ವಿರುದ್ಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇಂದೂ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ ನಟನ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಕ್ಷಮೆ ಕೇಳಬೇಕು, ಅವರ ಸಿನಿಮಾಗಳನ್ನು ಇಲ್ಲಿ ರಿಲೀಸ್ ಮಾಡಲು ಬಿಡಲ್ಲ ಎಂದು ಕನ್ನಡ ಪರ ಸಂಘಟನೆಗಳು ಪಟ್ಟು ಹಿಡಿದಿವೆ.


ಈ ನಡುವೆ ಕಮಲ್ ಬಗ್ಗೆ ವಾಗ್ದಾಳಿ ನಡೆಸಿರುವ ಕರವೇ ಅಧ್ಯಕ್ಷ ನಾರಾಯಣ ಗೌಡ ‘ಕಮಲ್ ಹಾಸನ್ ಅವಿವೇಕಿ, ದುರಭಿಮಾನಿ. ಕನ್ನಡದ ಬಗ್ಗೆ ಮಾತನಾಡಲು ನಿನಗೇನು ಯೋಗ್ಯತೆಯಿದೆ?’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments