Webdunia - Bharat's app for daily news and videos

Install App

ಕನ್ನಡ ಬಾವುಟ ಸುಟ್ಟ ದುರಹಂಕಾರಿ

Webdunia
ಮಂಗಳವಾರ, 6 ಡಿಸೆಂಬರ್ 2022 (15:48 IST)
ಅಮೃತೇಶ್ ಎಂಬ ಹಿಂದಿವಾಲ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದಾನೆ. ಬೆಂಗಳೂರಿನ HSR ಲೇಔಟ್​​​​​ನ ಪರಂಗಿಪಾಳ್ಯ ಬಳಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ವ್ಯಕ್ತಿ ಅಮೃತೇಶ್ ಈ ಕೃತ್ಯ ನಡೆಸಿದ್ದಾನೆ. ಡಿಸೆಂಬರ್‌ 4ರ ರಾತ್ರಿ 10 ಗಂಟೆ ಸುಮಾರಿಗೆ ಧ್ವಜಕ್ಕೆ ಬೆಂಕಿ ಇಟ್ಟಿದ್ದಾನೆ. ಬೇಕರಿಯೊಂದರ ಬಳಿ ಅಮೃತೇಶ್ ಧ್ವಜಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದಿದ್ದಾನೆ.  ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕನಿಗೆ ಪ್ರಶ್ನೆ ಮಾಡಿದ್ದಾರೆ. ಆಗ ಕನ್ನಡ ಬರಲ್ಲ ಅಂತ ದುರಹಂಕಾರದ ಮಾತನಾಡಿದ್ದಾನೆ. ಕೂಡಲೇ ಸ್ಥಳೀಯರು HSR ಲೇಔಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಠಾಣೆಗೆ ಕರೆದೊಯ್ದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕಳೆದ ಬಾರಿ ನನ್ನ ಸ್ನೇಹಿತರನ್ನ ಪೊಲೀಸ್ರು ಅರೆಸ್ಟ್ ಮಾಡಿದ್ರು. ಅದಕ್ಕಾಗಿ ನಾನು ಬಾವುಟ ಸುಟ್ಟು ಏಕಾಂಗಿಯಾಗಿ ಪ್ರೊಟೆಸ್ಟ್ ಮಾಡ್ತಿದ್ದೆ ಎಂದು ಹೇಳಿದ್ದಾನೆ. HSR ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

Karnataka Weather: ಬೇಸಿಗೆಯಂಥಾ ಬಿಸಿಲಿನಿಂದ ಬೇಸತ್ತಿದ್ದೀರಾ, ರಾಜ್ಯದಲ್ಲಿ ಮಳೆ ಯಾವಾಗ ಇಲ್ಲಿದೆ ಉತ್ತರ

BRICS: ಪ್ರಧಾನಿ ಮೋದಿ ಶೇಕ್ ಹ್ಯಾಂಡ್ ಮಾಡುತ್ತಲೇ ಅಜಿತ್ ದೋವಲ್ ಗೆ ರಷ್ಯಾ ಅಧ್ಯಕ್ಷ ಪುಟಿನ್ ಮಾಡಿದ ಸನ್ನೆ ಭಾರೀ ವೈರಲ್ Video

ವಂದೇ ಮಾತರಂಗಾಗಿ ಪಾದಯಾತ್ರೆ ಮಾಡಲು ಹೊರಟ ಬಿಜೆಪಿ

ಗಣೇಶೋತ್ಸವ ಮಸೀದಿ ರಸ್ತೆಯಲ್ಲಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ ಎಂದ ಇನ್ಸ್ ಪೆಕ್ಟರ್ ಧನಂಜಯ್: ಠಾಣೆಗೆ ನುಗ್ಗುತ್ತೇವೆ ಎಂದ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments