ಕನ್ನಡ ಬಾವುಟ ಸುಟ್ಟ ದುರಹಂಕಾರಿ

Webdunia
ಮಂಗಳವಾರ, 6 ಡಿಸೆಂಬರ್ 2022 (15:48 IST)
ಅಮೃತೇಶ್ ಎಂಬ ಹಿಂದಿವಾಲ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟಿದ್ದಾನೆ. ಬೆಂಗಳೂರಿನ HSR ಲೇಔಟ್​​​​​ನ ಪರಂಗಿಪಾಳ್ಯ ಬಳಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ವ್ಯಕ್ತಿ ಅಮೃತೇಶ್ ಈ ಕೃತ್ಯ ನಡೆಸಿದ್ದಾನೆ. ಡಿಸೆಂಬರ್‌ 4ರ ರಾತ್ರಿ 10 ಗಂಟೆ ಸುಮಾರಿಗೆ ಧ್ವಜಕ್ಕೆ ಬೆಂಕಿ ಇಟ್ಟಿದ್ದಾನೆ. ಬೇಕರಿಯೊಂದರ ಬಳಿ ಅಮೃತೇಶ್ ಧ್ವಜಕ್ಕೆ ಬೆಂಕಿ ಇಟ್ಟು ವಿಕೃತಿ ಮೆರೆದಿದ್ದಾನೆ.  ಸ್ಥಳದಲ್ಲಿದ್ದ ಸಾರ್ವಜನಿಕರು ಯುವಕನಿಗೆ ಪ್ರಶ್ನೆ ಮಾಡಿದ್ದಾರೆ. ಆಗ ಕನ್ನಡ ಬರಲ್ಲ ಅಂತ ದುರಹಂಕಾರದ ಮಾತನಾಡಿದ್ದಾನೆ. ಕೂಡಲೇ ಸ್ಥಳೀಯರು HSR ಲೇಔಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಠಾಣೆಗೆ ಕರೆದೊಯ್ದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕಳೆದ ಬಾರಿ ನನ್ನ ಸ್ನೇಹಿತರನ್ನ ಪೊಲೀಸ್ರು ಅರೆಸ್ಟ್ ಮಾಡಿದ್ರು. ಅದಕ್ಕಾಗಿ ನಾನು ಬಾವುಟ ಸುಟ್ಟು ಏಕಾಂಗಿಯಾಗಿ ಪ್ರೊಟೆಸ್ಟ್ ಮಾಡ್ತಿದ್ದೆ ಎಂದು ಹೇಳಿದ್ದಾನೆ. HSR ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಪ್ರೀತಿ ತಿರಸ್ಕರಿಸಿದ ಯುವತಿಗೆ ಪಾಗಲ್ ಪ್ರೇಮಿಯ ಕಾಟ, ಕೊನೆಗೂ ವಶಕ್ಕೆ

ಗಂಡ ಹತ್ಯೆಯಾದ ವರ್ಷದ ಬೆನ್ನಲ್ಲೇ ಪತ್ನಿ ಶೂಟೌಟ್‌ನಲ್ಲಿ ಹತ್ಯೆ

ಕೇರಳ, ಕರ್ನಾಟಕ ನಡುವೆ ತೀವ್ರಗೊಂಡಿರುವ ಭಾಷಾ ವಿವಾದ ಏನಿದು

ಅಯೋದ್ಯೆಯ ರಾಮಮಂದಿರದ ಸಂಕಿರ್ಣದೊಳಗೆ ನಮಾಜ್ ಮಾಡಲು ಹೋದ ಮುಸ್ಲಿಂ ವ್ಯಕ್ತಿ

ಮುಂದಿನ ಸುದ್ದಿ
Show comments