ಹುಬ್ಬಳ್ಳಿ ನಗರ ಪಾಲಿಕೆ ಅಧಿಕಾರಿಗಳಿಂದ ನಾಡ ಧ್ವಜಕ್ಕೆ ಅಪಮಾನ?

Webdunia
ಮಂಗಳವಾರ, 31 ಮೇ 2022 (15:39 IST)

ಹುಬ್ಬಳ್ಳಿ: ಇಲ್ಲಿನ ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಅಧಿಕಾರಿಗಳು ರಾಜ್ಯ ಬಾವುಟಕ್ಕೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಧಾರವಾಡದ ಪಾಲಿಕೆಯ ಕಚೇರಿಯಲ್ಲಿ ಮೇಲಿನ ನಾಡ ಧ್ವಜ ಹರಿದಿದೆ. ಆದಾಗ್ಯೂ ಬಾವುಟ ಬದಲಿಸದೇ ಅಪಮಾನ ಮಾಡಲಾಗಿದೆ ಎನ್ನುವುದು ಕನ್ನಡಾಭಿಮಾನಿಗಳ ಆರೋಪವಾಗಿದ್ದು, ಇದು ಅಧಿಕಾರಿಗಳ ನಿರ್ಲಕ್ಷ್ಯವನ್ನು ಎತ್ತಿ ತೋರುತ್ತಿದೆ ಎನ್ನುವುದು ಸ್ಥಳೀಯರ ಅಸಮಾಧಾನವಾಗಿದೆ.

ಬಾವುಟ ಬದಲಿಸಲು ಸಮಯವೇ ಇಲ್ಲದವರಿಂದ ನಗರದ ಅಭಿವೃದ್ಧಿ ಹೇಗೆ ಸಾಧ್ಯ? ಎನ್ನುವುದು ಸ್ಥಳೀಯರ ಪ್ರಶ್ನೆಯಾಗಿದೆ.

ಕೂಡಲೇ ತಪ್ಪು ಮಾಡಿದ ಪಾಲಿಕೆಯ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲು ಸಾರ್ವಜನಿಕರ ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments