Webdunia - Bharat's app for daily news and videos

Install App

ಕನ್ನಡ ಸಾಹಿತ್ಯ ಸಮ್ಮೇಳನ : ತೊಗರಿ ನಾಡಿನ ಮಕ್ಕಳ ಸಂಭ್ರಮ ಜೋರು

Webdunia
ಭಾನುವಾರ, 26 ಜನವರಿ 2020 (19:29 IST)
ಕಲಬುರಗಿಯಲ್ಲಿ ನಡೆಯಲಿರೋ ಸಾಹಿತ್ಯ ಸಮ್ಮೇಳನಕ್ಕೆ ವಿಶೇಷವಾಗಿ ಆಹ್ವಾನ ನೀಡುತ್ತಾ ಪ್ರಚಾರ ನಡೆಸಲಾಗುತ್ತಿದೆ.

ಕಲಬುರಗಿಯ ಜೇವರ್ಗಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ತೊಗರಿ ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ನಡೆಯುವ ನುಡಿ ಜಾತ್ರೆಗೆ ಬರಬೇಕು. ಹೀಗಂತ ಜೇವರ್ಗಿ ನಗರದ ಜೆ.ಟಿ.ವಿ.ಪಿ. ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಕನ್ನಡಪರ ಸಂಘಟನೆಗಳೊಂದಿಗೆ ಸೇರಿ ಪ್ರಭಾತ ಫೇರಿ ಏರ್ಪಡಿಸುವುದರ ಮೂಲಕ ಎಲ್ಲರ ಗಮನ ಸೆಳೆದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಪ್ಪ ಹುಲಕಲ್ ಹಾಗೂ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವಣ್ಣಗೌಡ ಪಾಟೀಲ್ ಹಂಗರಗಿ ಅವರು ಪ್ರಭಾತ ಫೇರಿಗೆ  ಚಾಲನೆ ನೀಡಿದರು. ತಹಶೀಲ್ದಾರ ಸಿದ್ದರಾಯ ಭಾಸಗಿ  ಅವರು  ವಾಹನಗಳಿಗೆ ಸಮ್ಮೇಳನದ ಸ್ಟೀಕರ್ ಹಚ್ಚುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ್ರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments