ಕನ್ನಡ ಭಾಷೆ ಕಡ್ಡಾಯ ವಲ್ಲ ...!!!

Webdunia
ಶುಕ್ರವಾರ, 29 ಅಕ್ಟೋಬರ್ 2021 (14:07 IST)
ಕುರಿತಂತೆ ರಾಜ್ಯ ಹೈಕೋರ್ಟ್ ಗೆ ಅಂತರರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯ ವಿಷಯವನ್ನಾಗಿ ಮಾಡಿದಂತ ಸರ್ಕಾರ ಆದೇಶ ಪ್ರಶ್ನಿಸಿ, ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಆವಸ್ತಿಯವರು, ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ ಎಂದು ಅಭಿಪ್ರಾಯ ಪಟ್ಟದೆ. ಅಲ್ಲದೇ ರಾಜ್ಯ ಸರ್ಕಾರ ಮರುಪರಿಶೀಲಿಸಲು ಅವಕಾಶ ನೀಡಿ, ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments